ಜಾತಿ ಗಣತಿಗೆ 94.17% ಜನರ ಮಾಹಿತಿ ಸಂಗ್ರಹ: ಶಿವರಾಜ್ ತಂಗಡಗಿ ಹೇಳಿದ್ದಿಷ್ಟು..
ಬೆಂಗಳೂರು: ರಾಜ್ಯದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಅಥವಾ ಜಾತಿ ಗಣತಿ ವರದಿ ಜಾರಿ ತರುವ ಸಂಬಂಧ ಏಪ್ರಿಲ್ 17ರಂದು ವಿಶೇಷ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ಮುಂದಾಗಿದೆ. ಏ.17ರಂದು ಜಾತ ಗಣತಿ ವರದಿ ಬಗ್ಗೆ ಸುದೀರ್ಘವಾಗಿ ಚರ್ಚಿಸಿ ಮುಂದಿನ ಸಾಧಕ-ಬಾಧಕಗಳ ಬಗ್ಗೆ ಹೆಜ್ಜೆ ಇಡಲು ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.. ಹಿಂದುಳಿದ ವರ್ಗದ ಆಯೋಗದ ನಡೆಸಿದ ಸಾಮಾಜಿಕ, ಆರ್ಥಿಕ, … Continue reading ಜಾತಿ ಗಣತಿಗೆ 94.17% ಜನರ ಮಾಹಿತಿ ಸಂಗ್ರಹ: ಶಿವರಾಜ್ ತಂಗಡಗಿ ಹೇಳಿದ್ದಿಷ್ಟು..
Copy and paste this URL into your WordPress site to embed
Copy and paste this code into your site to embed