ಅಮಾನವೀಯ ಕೃತ್ಯ: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ!
ರಾಮನಗರ:- 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಭದ್ರಾಪುರ ಗ್ರಾಮ ಸಮೀಪದ ರೈಲು ಹಳಿ ಪಕ್ಕದಲ್ಲಿ ಜರುಗಿದೆ. ಕೊಲೆಯಾದ ಬಾಲಕಿಯನ್ನು ಖುಷಿ ಎಂದು ಗುರುತಿಸಲಾಗಿದೆ. IPL ದ್ವಿತಿಯಾರ್ಧಕ್ಕೆ ಕೌಂಟ್ ಡೌನ್: ನಿಯಮ ಬದಲಿಸಿದ BCCI! ಏನದು? ಬಾಲಕಿಯ ಪೋಷಕರ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಬಿಡದಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಇನ್ನು, ಖುಷಿ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಕುಟುಂಬಸ್ಥರು ಶಂಕೆ ವ್ಯಕ್ಯಪಡಿಸಿದ ಹಿನ್ನೆಲೆಯಲ್ಲಿ ಪೊಲೀಸರು ಕೆಲ … Continue reading ಅಮಾನವೀಯ ಕೃತ್ಯ: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ!
Copy and paste this URL into your WordPress site to embed
Copy and paste this code into your site to embed