Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPL 2024 ಹರಾಜು: ಅದೃಷ್ಟ ಪರೀಕ್ಷಿಸಲಿದ್ದಾರೆ ಕರುನಾಡಿನ 14 ಕ್ರಿಕೆಟಿಗರು!

    By AIN AuthorDecember 13, 2023
    Share
    Facebook Twitter LinkedIn Pinterest Email
    Demo

    ಐಪಿಎಲ್​ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಕರ್ನಾಟಕದ ಒಟ್ಟು 14 ಆಟಗಾರರು ಅದೃಷ್ಟ ಪರೀಸಲಿದ್ದಾರೆ.

    ರಾಜ್ಯದ ಬ್ಯಾಟರ್​ಗಳಾದ ಮನೀಷ್​ ಪಾಂಡೆ ಮತ್ತು ಕರುಣ್​ ನಾಯರ್​ ತಲಾ 50 ಲಕ್ಷ ರೂ. ಮೂಲಬೆಲೆ ಹೊಂದಿದ್ದಾರೆ. ರಾಜ್ಯದ ಉಳಿದ 12 ಆಟಗಾರರು ತಲಾ 20 ಲಕ್ಷ ರೂ. ಮೂಲಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

    ಹಾಲಿ ದೇಶೀಯ ಕ್ರಿಕೆಟ್​ ಋತುವಿನಲ್ಲಿ ವಿದರ್ಭಕ್ಕೆ ವಲಸೆ ಹೋಗಿರುವ ಕರುಣ್​ ನಾಯರ್​, ವಿಸಿಎ ಕಡೆಯಿಂದ ಹರಾಜಿಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಇದೇ ರೀತಿ ಕೇರಳಕ್ಕೆ ವಲಸೆ ಹೋಗಿರುವ ಸ್ಪಿನ್ನರ್​ ಶ್ರೇಯಸ್​ ಗೋಪಾಲ್​ ಮತ್ತು ಮಿಜೋರಾಂಗೆ ವಲಸೆ ಹೋಗಿರುವ ಕೆಸಿ ಕಾರ್ಯಪ್ಪ ಕೂಡ ಹರಾಜಿನಲ್ಲಿದ್ದಾರೆ. ಇನ್ನುಳಿದಂತೆ ರಾಜ್ಯ ತಂಡದ ಜೆ. ಸುಚಿತ್​, ಶುಭಾಂಗ್​ ಹೆಗ್ಡೆ, ನಿಹಾಲ್​ ಉಲ್ಲಾಳ್​, ಬಿಆರ್​ ಶರತ್​ ಜತೆಗೆ ಮಹಾರಾಜ ಟ್ರೋಫಿಯಲ್ಲಿ ಮಿಂಚಿರುವ ಮನ್ವಂತ್​ ಕುಮಾರ್​, ಎಲ್​ಆರ್​ ಚೇತನ್​, ಕೆಎಲ್​ ಶ್ರೀಜಿತ್​, ಎಂ. ವೆಂಕಟೇಶ್​, ಮೋನಿಶ್​ ರೆಡ್ಡಿ, ಅಭಿಲಾಷ್​ ಶೆಟ್ಟಿ ಹರಾಜಿನಲ್ಲಿದ್ದಾರೆ.

    ಉಳಿದಂತೆ ಸದ್ಯ ರಾಜ್ಯದ 10 ಕ್ರಿಕೆಟಿಗರು ವಿವಿಧ ತಂಡಗಳಲ್ಲಿ ರಿಟೇನ್​ ಆಗಿದ್ದಾರೆ. ಅವರೆಂದರೆ ಕೆಎಲ್​ ರಾಹುಲ್​, ಕೆ. ಗೌತಮ್​ (ಲಖನೌ), ದೇವದತ್​ ಪಡಿಕಲ್​ (ರಾಜಸ್ಥಾನದಿಂದ ಲಖನೌಗೆ ವರ್ಗಾವಣೆ), ಮಯಾಂಕ್​ ಅಗರ್ವಾಲ್​ (ಸನ್​ರೈಸರ್ಸ್​), ಪ್ರಸಿದ್ಧಕೃಷ್ಣ (ರಾಜಸ್ಥಾನ), ಪ್ರವಿಣ್​ ದುಬೆ (ಡೆಲ್ಲಿ), ಅಭಿನವ್​ ಮನೋಹರ್​ (ಗುಜರಾತ್​), ವಿದ್ವತ್​ ಕಾವೇರಪ್ಪ (ಪಂಜಾಬ್​ ಕಿಂಗ್ಸ್​), ವೈಶಾಕ್​ ವಿಜಯ್​ಕುಮಾರ್​, ಮನೋಜ್​ ಭಾಂಡಗೆ (ಆರ್​ಸಿಬಿ).

    Demo
    Share. Facebook Twitter LinkedIn Email WhatsApp

    Related Posts

    World Championship of Legends: ಜುಲೈ 20 ರಂದು ಭಾರತ-ಪಾಕ್‌ ಹೈವೋಲ್ಟೇಜ್ ಮ್ಯಾಚ್!

    June 29, 2025

    ಆರ್ ಸಿಬಿ ವೇಗಿ ವಿರುದ್ಧ ಕೇಳಿಬಂತು ಗಂಭೀರ ಆರೋಪ: ದೈಹಿಕ ಕಿರುಕುಳದ ದೂರುಕೊಟ್ಟ ಮಹಿಳೆ!

    June 28, 2025

    Praggnanandhaa: ವಿಶ್ವದ ನಂ. 4 ಸ್ಥಾನ ಅಲಂಕರಿಸಿದ ಭಾರತದ ಚದುರಂಗ ಚತುರ ಆರ್ ಪ್ರಜ್ಞಾನಂದ!

    June 28, 2025

    IND vs ENG: ಇಂದಿನಿಂದ ಭಾರತ- ಇಂಗ್ಲೆಂಡ್ ನಡುವೆ ಟಿ20 ಸರಣಿ ಆರಂಭ..!

    June 28, 2025

    Australia vs West Indies: ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ..!

    June 28, 2025

    ಸೂರ್ಯಕುಮಾರ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ: ಭಾರತ-ಬಾಂಗ್ಲಾದೇಶ ಟಿ20 ಸರಣಿ ಆಡುವುದು ಅನುಮಾನ!

    June 27, 2025

    Shikhar Dhawan: ಹೋಟೆಲ್ ರೂಂಗೆ ಗರ್ಲ್’ಫ್ರೆಂಡ್ ಕರೆದೊಯ್ದಿದ್ದ ಶಿಖರ್ ಧವನ್! ಮುಂದೇನಾಯ್ತು..?

    June 27, 2025

    Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್’ಗೆ ಹೀರೋ ಫಿಕ್ಸ್..! ದಾದಾ ಆಗಿ ಮಿಂಚಲಿದ್ದಾರೆ ಬಾಲಿವುಡ್ ನಟ

    June 26, 2025

    IND vs ENG: ಮೊದಲ ಟೆಸ್ಟ್ ಸೋತ ಟೀಂ ಇಂಡಿಯಾ: ಬುಮ್ರಾ ಬಗ್ಗೆ ಗೌತಮ್ ಗಂಭೀರ್ ಹೇಳಿದ್ದೇನು..?

    June 26, 2025

    Esha Gupta: ಹಾರ್ದಿಕ್ ಪಾಂಡ್ಯ ಜೊತೆಗಿನ ಡೇಟಿಂಗ್ ಸುದ್ದಿಗೆ ಬಾಲಿವುಡ್ ನಟಿ ಹೇಳಿದ್ದೇನು..?

    June 25, 2025

    IND vs ENG: 5 ಶತಕ ಬಾರಿಸಿಯೂ ಮೊದಲ ಟೆಸ್ಟ್’ನಲ್ಲಿ ಸೋಲು ಕಂಡ ಟೀಂ ಇಂಡಿಯಾ..!

    June 25, 2025

    ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ರಿಂಕು ಸಿಂಗ್ ಮದುವೆ ಮುಂದೂಡಿಕೆ!

    June 25, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.