Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPL 2025: ಕೊಹ್ಲಿ, ಬೆಥಲ್ ಬಿಟ್ಟು RCB ಗೆಲುವಿಗೆ ಕಾರಣ ಇವರು ಎಂದ ಕ್ಯಾಪ್ಟನ್ ರಜತ್!

    By AIN AuthorMay 4, 2025
    Share
    Facebook Twitter LinkedIn Pinterest Email
    Demo

    ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಕೇವಲ ಎರಡೇ 2 ರನ್​ಗಳಿಂದ ರೋಚಕ ಗೆಲುವು ಪಡೆದಿದೆ.

    Crime News: ಪ್ರೀತ್ಸೋದು ತಪ್ಪಾ.. ತನಗಿಂತ 2 ವರ್ಷ ದೊಡ್ಡವಳನ್ನು ಲವ್ ಮಾಡಿದ್ದ ಯುವಕನ ಕೊಲೆ!

    ಪಂದ್ಯದ ಬಳಿಕ ಮಾತನಾಡಿದ ಆರ್​ಸಿಬಿ ಕ್ಯಾಪ್ಟನ್ ರಜತ್ ಪಾಟಿದಾರ್ ಅವರು, ಇದೊಂದು ತುಂಬಾ ಕಷ್ಟವಾದ, ರೋಮಾಂಚನವಾದ ಪಂದ್ಯವಾಗಿತ್ತು. ಬಲಿಷ್ಠ ಬ್ಯಾಟಿಂಗ್ ಮೂಡಿ ಬಂದಿದ್ದರಿಂದ ಧೈರ್ಯದಿಂದ ಬೌಲಿಂಗ್ ಮಾಡಿದ ಡೆತ್​ ಓವರ್​ ಸ್ಪೆಷಲಿಸ್ಟ್​ಗೆ ಈ ಅಮೂಲ್ಯವಾದ ಕ್ರೆಡಿಟ್ ಸಲ್ಲಬೇಕು. ಆರ್​ಸಿಬಿಯ ಮುಖ್ಯವಾದ ಬೌಲರ್ ಆಗಿರುವ ಡೆತ್​ ಓವರ್​ ಸ್ಪೆಷಲಿಸ್ಟ್ ಕೊನೆ ಓವರ್​ನಲ್ಲಿ ನಮ್ಮ ಪರ ಕ್ಲಿಯರ್ ಕಟ್ ಫಲಿತಾಂಶ ಬರುವಂತೆ ಮಾಡಿದರು. ಹೀಗಾಗಿ ಈ ಎಲ್ಲ ಕ್ರೆಡಿಟ್ ಯಶ್​ ದಯಾಳ್​ಗೆ ಸಲ್ಲಬೇಕು ಎಂದು ರಜತ್ ಹೇಳಿದ್ದಾರೆ.

    ಕಳೆದ ವರ್ಷವೂ ಯಶ್ ದಯಾಳ್ ಇದೇ ತಂಡದ ವಿರುದ್ಧ ರೋಚಕವಾಗಿ ಬೌಲಿಂಗ್ ಮಾಡಿ ಆರ್​ಸಿಬಿಗೆ ನೆರವಾಗಿದ್ದರು. ಅದರಂತೆ ಈ ಬಾರಿಯು ನಮಗೆ ದೊಡ್ಡ ಗೆಲುವು ತಂದುಕೊಟ್ಟಿದ್ದಾರೆ. ಕೊನೆಯಲ್ಲಿ ಬೌಲಿಂಗ್ ಕೊಡುವಾಗ ಸುಯಾಶ್ ಮೇಲೂ ನಮಗೆ ವಿಶ್ವಾಸವಿತ್ತು. ಪಂದ್ಯ ಯಾರು ಗೆಲ್ಲುತ್ತಾರೆ ಹೇಳುವುದು ಕಷ್ಟವಾಗಿತ್ತು. ಫಲಿತಾಂಶ ಫಿಫ್ಟಿ ಫಿಫ್ಟಿ ಇತ್ತು. ಆದರೆ ಇಲ್ಲಿವರೆಗೆ ತಂಡದಲ್ಲಿ ಉತ್ತಮವಾಗಿ ಬೌಲಿಂಗ್ ಮಾಡಿರುವ ಯಶ್​ ದಯಾಳ್​ಗೆ ಬೆಂಬಲ ನೀಡಿದೆ. ಅದರಲ್ಲಿ ಯಶ್​ ಗೆಲುವು ಪಡೆದಿದ್ದಾರೆ ಎಂದು ಹೇಳಿದರು.

    Demo
    Share. Facebook Twitter LinkedIn Email WhatsApp

    Related Posts

    ಟೆಸ್ಟ್‌ ಕ್ರಿಕೆಟ್‌ನಲ್ಲಿ ರಿಷಭ್ ಪಂತ್‌ ದಾಖಲೆ..ಧೋನಿ ರೆಕಾರ್ಡ್‌ ಬ್ರೇಕ್!

    June 21, 2025

    Paris Diamond League: ನೀರಜ್ ಚೋಪ್ರಾ ಅಬ್ಬರ: ನಡುಗುವ ಚಳಿಯಲ್ಲೂ ಚಿನ್ನಕ್ಕೆ ಮುತ್ತಿಟ್ಟ ಕ್ರೀಡಾ ತಾರೆ!

    June 21, 2025

    India vs England: ಟೆಸ್ಟ್’ನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ ರಿಷಭ್ ಪಂತ್! ಧೋನಿ ದಾಖಲೆ ಉಡೀಸ್

    June 21, 2025

    ಚಿನ್ನಸ್ವಾಮಿ ದುರಂತ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ಚುರುಕು.. ಕೆ.ಎಸ್.ಸಿ.ಎ ಖಜಾಂಚಿ- ಸೆಕ್ರೆಟ್ರಿಗೆ ನೋಟಿಸ್ ಜಾರಿ!

    June 21, 2025

    IND vs ENG Test: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ: ಹೀಗಿದೆ ನೋಡಿ ಉಭಯ ತಂಡಗಳ ಪ್ಲೇಯಿಂಗ್ XI

    June 20, 2025

    Sachin Tendulkar: ನಾನು ಕ್ಯಾಪ್ಟನ್ ಆಗಿದ್ರೆ ಪಂತ್’ಗೆ ಇದೇ ರೀತಿಯ ಎಚ್ಚರಿಕೆ ನೀಡುತ್ತಿದ್ದೆ: ಸಚಿನ್ ತೆಂಡೂಲ್ಕರ್

    June 20, 2025

    ಟೆಸ್ಟ್ ಗೆಲ್ಲಲು ಬ್ಯಾಟಿಂಗ್ ಕ್ರಮಾಂಕ ಬದಲಿಸಲು ನಾನು ಸಿದ್ಧ: ಶುಭ್​ಮನ್ ಗಿಲ್!

    June 20, 2025

    Team India: BCCI ನಾಯಕತ್ವಕ್ಕೆ ಪರಿಗಣಿಸಿದೆ.. ನನಗೆ ಅದು ಬೇಡ.. ಟೆಸ್ಟ್ ಕ್ಯಾಪ್ಟನ್ ಆಫರ್ ಬಗ್ಗೆ ಬುಮ್ರಾ ಹೇಳಿದ್ದೇನು..?

    June 19, 2025

    ಲಂಡನ್’ನಲ್ಲಿರುವ ಕೊಹ್ಲಿ ನಿವಾಸಕ್ಕೆ ಶುಭಮನ್ ಗಿಲ್, ಪಂತ್ ಭೇಟಿ.! ಯಾಕೆ ಗೊತ್ತಾ..?

    June 19, 2025

    Sophie Devine: ವಿಶ್ವಕಪ್ ನಂತರ ವಿದಾಯ.. ಏಕದಿನ ಪಂದ್ಯಗಳಿಂದ ನಿವೃತ್ತಿಯಾಗಲು ಕಿವೀಸ್ ನಾಯಕಿ ನಿರ್ಧಾರ..!

    June 18, 2025

    Smriti Mandhana: ಮಹಿಳೆಯರ ODI ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೇರಿದ ಸ್ಮೃತಿ ಮಂಧಾನ..!

    June 17, 2025

    Test Matches: 4 ದಿನಗಳ ಟೆಸ್ಟ್’ಗೆ ಐಸಿಸಿ ಸಿದ್ಧ: ಓವರ್’ಗಳನ್ನು 98 ಕ್ಕೆ ಹೆಚ್ಚಿಸುವ ನಿರೀಕ್ಷೆ!

    June 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.