IPL 2025: ಡೆಲ್ಲಿ-ಪಂಜಾಬ್ ಪಂದ್ಯ ದಿಢೀರ್‌ ರದ್ದು!

ಧರ್ಮಶಾಲಾದಲ್ಲಿ ನಡೆಯುತ್ತಿರುವ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ನಡುವಿನ ಪಂದ್ಯವನ್ನು ನಿಲ್ಲಿಸಲಾಗಿದೆ. ಆಪರೇಷನ್ ಸಿಂಧೂರ: ಇದು ಆರಂಭ ಅಷ್ಟೇ.. ರಾಜನಾಥ್ ಸಿಂಗ್ ಮಹತ್ವದ ಸುಳಿವು! ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಟೀಮ್ ಉತ್ತಮ ಆರಂಭವನ್ನು ಪಡೆದುಕೊಂಡಿತ್ತು. ಓಪನರ್​ ಆಗಿ ಕ್ರೀಸ್​ಗೆ ಬಂದಿದ್ದ ಪ್ರಿಯಾಂಶ್ ಆರ್ಯ ಹಾಗೂ ಪ್ರಭಸಿಮ್ರನ್ ಸಿಂಗ್ ಅದ್ಭುತ ಬ್ಯಾಟಿಂಗ್ ಮಾಡಿದ್ದರು. ತಂಡದ ಮೊತ್ತ 122 ರನ್​ ಆಗಿದ್ದಾಗ ಪ್ರಿಯಾಂಶ್ … Continue reading IPL 2025: ಡೆಲ್ಲಿ-ಪಂಜಾಬ್ ಪಂದ್ಯ ದಿಢೀರ್‌ ರದ್ದು!