IPL 2025: ಬೆಂಗಳೂರಲ್ಲಿ ಹ್ಯಾಟ್ರಿಕ್ ಸೋಲು: ಕುಂಟುನೆಪ ಹೇಳಿದ RCB ಕ್ಯಾಪ್ಟನ್!
ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಹೀನಾಯವಾಗಿ ಸೋಲು ಕಂಡಿದೆ. ಈ ಸೋಲಿನೊಂದಿಗೆ ಆರ್ಸಿಬಿ ಪಡೆ ತವರಿನಲ್ಲಿ ಸತತ ಮೂರು ಪಂದ್ಯಗಳಲ್ಲೂ ಪರಾಜಯಗೊಂಡಂತಾಗಿದೆ. ಅಂದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ತಂಡ ಈ ಬಾರಿ ಯಾವುದೇ ಪಂದ್ಯ ಗೆದಿಲ್ಲ. ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ: ಸೆಕ್ಯೂರಿಟಿಯಿಂದಲೇ ನಡೆಯಿತಾ ಮಿಸ್ ಫೈರಿಂಗ್!? ಮಳೆಯ ಕಾರಣ 14 ಓವರ್ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಟಾಸ್ … Continue reading IPL 2025: ಬೆಂಗಳೂರಲ್ಲಿ ಹ್ಯಾಟ್ರಿಕ್ ಸೋಲು: ಕುಂಟುನೆಪ ಹೇಳಿದ RCB ಕ್ಯಾಪ್ಟನ್!
Copy and paste this URL into your WordPress site to embed
Copy and paste this code into your site to embed