Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPL 2025: ಆರ್​ಸಿಬಿ ತಂಡಕ್ಕೆ ಗುಡ್ ಬಾಯ್ ಹೇಳಿದ ಪ್ರಮುಖ ಆಟಗಾರ!

    By AIN AuthorMay 25, 2025
    Share
    Facebook Twitter LinkedIn Pinterest Email
    Demo

    ಆರ್​ಸಿಬಿ ತಂಡಕ್ಕೆ ಪ್ರಮುಖ ಆಟಗಾರ ಗುಡ್ ಬಾಯ್ ಹೇಳಿದ್ದು, ಕ್ವಾಲಿಫೈಯರ್ ಪಂದ್ಯಗಳಿಗೂ ಮುನ್ನ RCBಗೆ ಶಾಕ್ ಮೇಲೆ ಶಾಕ್ ಎದುರಾಗಿದೆ.

    ಕರುನಾಡಿಗೆ ಕೊರೊನಾ ಆತಂಕ: ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಸೋಂಕು ಧೃಡ!

    ಆರ್​ಸಿಬಿ ತಂಡದ ಪ್ರಮುಖ ವೇಗಿ ಲುಂಗಿ ಎನ್​ಗಿಡಿ ತವರಿಗೆ ಮರಳಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಅಭ್ಯಾಸಕ್ಕಾಗಿ ಎನ್​ಗಿಡಿ ಸೌತ್ ಆಫ್ರಿಕಾ ತಂಡವನ್ನು ಕೂಡಿಕೊಳ್ಳಬೇಕಿದೆ. ಹೀಗಾಗಿ ಅವರು ಕೊನೆಯ ಪಂದ್ಯಗಳಿಗೂ ಮುನ್ನ ಆರ್​ಸಿಬಿ ತಂಡಕ್ಕೆ ಗುಡ್ ಬೈ ಹೇಳಿದ್ದಾರೆ.

    ತವರಿಗೆ ಹಿಂತಿರುಗುತ್ತಿರುವುದನ್ನು ಖಚಿತಪಡಿಸಿರುವ ಲುಂಗಿ ಎನ್​ಗಿಡಿ, ಆರ್​ಸಿಬಿ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಐಪಿಎಲ್ ಅಭಿಯಾನದಿಂದ ಹೊರ ನಡೆಯುತ್ತಿರುವುದು ನಿರಾಶಾದಾಯಕ. ಇದಾಗ್ಯೂ ಆರ್​ಸಿಬಿ ಅಭಿಮಾನಿಗಳಿಂದ ಸಿಕ್ಕ ಬೆಂಬಲ ಮತ್ತು ಪ್ರೀತಿಯನ್ನು ಪದಗಳಲ್ಲಿ ವ್ಯಕ್ತಪಡಿಸಲಾಗುವುದಿಲ್ಲ. ಆರ್​ಸಿಬಿ ಫ್ಯಾಮಿಲಿಗೆ ನನ್ನ ಧನ್ಯವಾದಗಳು ಎಂದು ಲುಂಗಿ ಎನ್​ಗಿಡಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಇನ್ನು ಲುಂಗಿ ಎನ್​ಗಿಡಿ ಬದಲಿಗೆ ಆರ್​ಸಿಬಿ ತಂಡಕ್ಕೆ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಎಂಟ್ರಿ ಕೊಟ್ಟಿದ್ದಾರೆ. ಝಿಂಬಾಬ್ವೆ ಪರ ಈವರೆಗೆ 70 ಟಿ20 ಪಂದ್ಯಗಳನ್ನಾಡಿರುವ ಮುಝರಬಾನಿ ಒಟ್ಟು 78 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅದು ಕೂಡ ಕೇವಲ 7.03 ರನ್ ಎಕಾನಮಿ ರೇಟ್​ನಲ್ಲಿ ಎಂಬುದು ವಿಶೇಷ. ಹೀಗಾಗಿಯೇ ಆರ್​ಸಿಬಿ ಬ್ಲೆಸಿಂಗ್ ಮುಝರಬಾನಿ ಅವರನ್ನು ಲುಂಗಿ ಎನ್​ಗಿಡಿ ಬದಲಿಯಾಗಿ ಆಯ್ಕೆ ಮಾಡಿಕೊಂಡಿದೆ.

    Demo
    Share. Facebook Twitter LinkedIn Email WhatsApp

    Related Posts

    ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಇಂದು ಹೈಕೋರ್ಟ್ ನಲ್ಲಿ PIL ಅರ್ಜಿ ವಿಚಾರಣೆ!

    June 23, 2025

    ಕುಡಿದು ಕಾರು ಚಲಾಯಿಸಿ ಡಿವೈಡರ್ ಗೆ ಡಿಕ್ಕಿ: ಚಾಲಕನ ಅಜಾಗರೂಕತೆಗೆ ಸರಣಿ ಅಪಘಾತ!

    June 23, 2025

    ಹೆಲ್ಮೆಟ್ ಹಾಕದಿದ್ದನ್ನು ಪ್ರಶ್ನಿಸಿದ ಸಂಚಾರಿ ಪೊಲೀಸರಿಗೆ ಅವಾಜ್: ಜೆಡಿಎಸ್ ಮುಖಂಡ ಅರೆಸ್ಟ್?

    June 23, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.26 ರಿಂದ ಮಳೆ ಅಬ್ಬರ ಹೆಚ್ಚಳ: ಯೆಲ್ಲೋ ಅಲರ್ಟ್ ಘೋಷಣೆ!

    June 23, 2025

    ಬೆಂಗಳೂರು| ಪ್ರತಿಷ್ಟಿತ ಐಸ್ ಕ್ರೀಂ ಪಾರ್ಲರ್ ಬಳಿ ಕಿಡಿಗೇಡಿಗಳ ಗೂಂಡಾವರ್ತನೆ!

    June 23, 2025

    ಬೆಂಗಳೂರಿಗರ ಗಮನಕ್ಕೆ: ಇಂದು ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!

    June 23, 2025

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ!

    June 22, 2025

    ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಟೀಮ್ ಇಂಡಿಯಾ ಕೋಚ್ ಆಗಲು ರೆಡಿ ಇದ್ದಾರಂತೆ ಸೌರವ್ ಗಂಗೂಲಿ!

    June 22, 2025

    ಇನ್ಮುಂದೆ ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ದಂಡದ ಜೊತೆ ಜೈಲೂಟ ಫಿಕ್ಸ್!

    June 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.