IPL 2025: ಬೆಂಗಳೂರಿನಲ್ಲಿ ಮಳೆಗೆ ಬಲಿಯಾಯ್ತು RCB Vs KKR ಮ್ಯಾಚ್.. ಟೂರ್ನಿಯಿಂದ ಹೊರಬಿದ್ದ ಕೋಲ್ಕತ್ತ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಬೇಕಿದ್ದ ಐಪಿಎಲ್‌ನ 58 ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಈ ಪಂದ್ಯದ ಟಾಸ್ ಕೂಡ ನಡೆಯಲು ಸಾಧ್ಯವಾಗಲಿಲ್ಲ. ಎರಡೂ ತಂಡಗಳಿಗೆ ತಲಾ ಒಂದು ಅಂಕ ನೀಡಲಾಗಿದೆ. ಇದರೊಂದಿಗೆ, ರಜತ್ ಪಾಟಿದಾರ್ ನೇತೃತ್ವದ ತಂಡವು 17 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ 12 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದೆ. ಹೀಗಾಗಿ ಕೆಕೆಆರ್ ತಂಡದ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದೆ. ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಮಳೆ ಆರ್ಭಟ: RCB Vs … Continue reading IPL 2025: ಬೆಂಗಳೂರಿನಲ್ಲಿ ಮಳೆಗೆ ಬಲಿಯಾಯ್ತು RCB Vs KKR ಮ್ಯಾಚ್.. ಟೂರ್ನಿಯಿಂದ ಹೊರಬಿದ್ದ ಕೋಲ್ಕತ್ತ!