IPL ಪಂದ್ಯ ನಿಷೇಧ ಆಗುತ್ತಾ!? ಸಚಿವ ಸಂತೋಷ್ ಲಾಡ್ ಆಗ್ರಹ ಏನು?
ಬೆಂಗಳೂರು:- ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ ದಾಳಿ ನಡೆಸುವ ಸಾಧ್ಯತೆಗಳಿರುವುದರಿಂದ ಆಟಗಾರರು ಮತ್ತು ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಐಪಿಎಲ್ ಪಂದ್ಯಗಳನ್ನು ತಕ್ಷಣದಿಂದಲೇ ನಿಷೇಧಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಆಗ್ರಹಿಸಿದ್ದಾರೆ. ಈ ರಾಶಿಯವರ ಜೊತೆ ನೀವು ಮದುವೆಯಾದರೆ ನಿಮ್ಮಂತ ಅದೃಷ್ಟಶಾಲಿ ಯಾರು ಇಲ್ಲ: ಶುಕ್ರವಾರದ ರಾಶಿ ಭವಿಷ್ಯ 09 ಮೇ 2025 ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ … Continue reading IPL ಪಂದ್ಯ ನಿಷೇಧ ಆಗುತ್ತಾ!? ಸಚಿವ ಸಂತೋಷ್ ಲಾಡ್ ಆಗ್ರಹ ಏನು?
Copy and paste this URL into your WordPress site to embed
Copy and paste this code into your site to embed