ಕೊನೆಗೂ ಇಸ್ರೇಲ್ ನಿಂದ ಕನ್ನಡಿಗರಿಗೆ ಮುಕ್ತಿ: ಬೆಂಗಳೂರು ಕಡೆ ಪ್ರಯಾಣ ಬೆಳೆಸಿದ ಬಿಪ್ಯಾಕ್ ನಿಯೋಗ!

ಬೆಂಗಳೂರು ಗ್ರಾಮಾಂತರ :- ಇರಾನ್ ಹಾಗೂ ಇಸ್ರೇಲ್ ನಡುವೆ ಘನಘೋರ ಯುದ್ಧ ನಡೆಯುತ್ತಿದೆ. ಈ ನಡುವೆ ಎರಡು ದೇಶದಲ್ಲಿರುವ ಅನಿವಾಸಿ ಭಾರತೀಯರು, ಪ್ರವಾಸಿಗರು ಆತಂಕದಲ್ಲಿದ್ದರು. ಇದೀಗ ಅವರನ್ನು ರಕ್ಷಣೆ ಮಾಡುವ ಕಾರ್ಯ ನಡೆದಿದ್ದು, ಕೊನೆಗೂ ತಾಯ್ನಾಡಿಗೆ ಕನ್ನಡಿಗರು ಮರಳಿದ್ದಾರೆ. ಬೆಂಗಳೂರಿನ ಖಾಸಗಿ ಅಪಾರ್ಟ್ ಮೆಂಟ್ ವೊಂದರಲ್ಲಿ ಅಸ್ಥಿಪಂಜರ ಪತ್ತೆ! ಬಿಪ್ಯಾಕ್ ಅಧ್ಯಯನಕ್ಕೆಂದು ಬಿಪ್ಯಾಕ್ ನಿಯೋಗ ಇಸ್ರೇಲ್ ಗೆ ತೆರಳಿತ್ತು. ಈ ನಡುವೆ ಇರಾನ್ ಹಾಗೂ ಇಸ್ರೇಲ್ ನಡುವಿನ ಯುದ್ಧದಿಂದ ಭಾರತಕ್ಕೆ ಬರಲಾಗದ ಪರಿಸ್ಥಿತಿಯಲ್ಲಿದ್ದರು. ಅಲ್ಲದೇ ಕಳೆದ ಆರು … Continue reading ಕೊನೆಗೂ ಇಸ್ರೇಲ್ ನಿಂದ ಕನ್ನಡಿಗರಿಗೆ ಮುಕ್ತಿ: ಬೆಂಗಳೂರು ಕಡೆ ಪ್ರಯಾಣ ಬೆಳೆಸಿದ ಬಿಪ್ಯಾಕ್ ನಿಯೋಗ!