ಬಿತ್ತನೆಗೂ ಮುನ್ನ ಬೀಜೋಪಚಾರ ಮಾಡುವುದು ಸೂಕ್ತ: ಡಾ, ಸಂತೋಷ್ ಒಂಟಿ!

ಕುಂದಗೋಳ:ತಾಲೂಕಿನ ರೈತರು ಮುಂಗಾರು ಮಳೆ ಆಗಿದ್ದು ಹರುಷದಿಂದ ಬಿತ್ತನೆ ಕಾರ್ಯ ಮಾಡುತ್ತಿದ್ದಾರೆ ಮಾಡುವ ಮುನ್ನ ಬೀಜೋಪಚಾರ ಮಾಡಬೇಕೆಂದು, ಡಾ, ಸಂತೋಷ್ ಒಂಟಿ ಹೇಳಿದರು. ತಾಲೂಕಿನ ಗುಡೇನಕಟ್ಟಿ ಗ್ರಾಮದ ಶ್ರೀ ಮಾರುತಿ ದೇವಸ್ಥಾನ ಆವರಣ ಕೃಷಿ ವಿಜ್ಞಾನ ಕೇಂದ್ರ ಧಾರವಾಡ ವಿಜ್ಞಾನಿಗಳು ರೈತರಿಗೆ ಸಲಹೆ ಹೇಳಿದರು, ಮಂಟಪದಲ್ಲೇ ಗಂಡನಿಗೆ ಚಪ್ಪಲಿ ಪೂಜೆ: ಸೈಲೆಂಟಾಗಿ 2ನೇ ಮದುವೆ ಆಗ್ತಿದ್ದವ ಹೆಂಡ್ತಿ ಕೈಗೆ ಸಿಕ್ಕಿಬಿದ್ದ! ಬೀಜೋಪಚಾರ ಮಾಡುವುದರಿಂದ ಸಿಡಿ ರೋಗ ತಡೆಗಟ್ಟಬಹುದು ಹೆಚ್ಚು ಇಳುವರಿ ಬರಲು ಸಾಧ್ಯ ಎಂದು ಹೇಳಿದರು. ಈ … Continue reading ಬಿತ್ತನೆಗೂ ಮುನ್ನ ಬೀಜೋಪಚಾರ ಮಾಡುವುದು ಸೂಕ್ತ: ಡಾ, ಸಂತೋಷ್ ಒಂಟಿ!