ಯತ್ನಾಳ್ ಯಾರು ಅಂತನೇ ಗೊತ್ತಿಲ್ಲವಂತೆ: ರಾಧಾ ಮೋಹನ ದಾಸ್ ಅಗರವಾಲ್ ವ್ಯಂಗ್ಯ !
ಬೆಂಗಳೂರು: ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಬೆನ್ನಲ್ಲೇ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ ಸೋಮಶೇಖರ್, ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ. ಈ ಬೆಳವಣಿಗೆಗಳ ಬೆನ್ನಲ್ಲೇ ರಾಜ್ಯಕ್ಕೆ ಬಂದಿರುವ ಬಿಜೆಪಿ ಉಸ್ತುವಾರಿ ರಾಧಮೋಹನ ದಾಸ್ ಅಗರವಾಲ್, ಯತ್ನಾಳ್ ಯಾರು ಅಂತ ಗೊತ್ತೇ ಇಲ್ಲ. ನೀವು ಹೇಳಿದ್ರೆ ನಾನು ಉತ್ತರ ಕೊಡ್ತೇನೆ. ಯತ್ನಾಳ್ ನಮ್ಮ ಪಕ್ಷದ ಕಾರ್ಯಕರ್ತರೂ ಅಲ್ಲ ಅಂತ ವ್ಯಂಗ್ಯವಾಡೋ ಮೂಲಕ ರೆಬೆಲ್ಸ್ ಬಿಗ್ ಶಾಕ್ ನೀಡಿದ್ದಾರೆ. ಕೇಂದ್ರದಿಂದ ಜಾತಿ ಜನಗಣತಿ ಸಮೀಕ್ಷೆ … Continue reading ಯತ್ನಾಳ್ ಯಾರು ಅಂತನೇ ಗೊತ್ತಿಲ್ಲವಂತೆ: ರಾಧಾ ಮೋಹನ ದಾಸ್ ಅಗರವಾಲ್ ವ್ಯಂಗ್ಯ !
Copy and paste this URL into your WordPress site to embed
Copy and paste this code into your site to embed