Close Menu
Ain Live News
    Facebook X (Twitter) Instagram YouTube
    Saturday, May 31
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸ್ನೇಹ, ಸಿನಿಮಾ ಅಂತ ಹೇಳಿ ಶಿವಣ್ಣ ಸುಮ್ಮನಾಗಿರುವುದು ಸರಿಯಲ್ಲ: ನಟ ಅಹಿಂಸಾ ಚೇತನ್

    By Author AINMay 30, 2025
    Share
    Facebook Twitter LinkedIn Pinterest Email
    Demo

    ದಾವಣಗೆರೆ: ಸ್ನೇಹ, ಸಿನಿಮಾ ಅಂತ ಹೇಳಿ ಶಿವಣ್ಣ ಸುಮ್ಮನಾಗಿರುವುದು ಸರಿಯಲ್ಲ ಎಂದು ನಟ ಅಹಿಂಸಾ ಚೇತನ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ನಾನು ಕಮಲ್ ಹಾಸನ್ ಅವರ ಮಾತನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳುವುದಿಲ್ಲ. ನಮ್ಮ ಮಾತು ಸತ್ಯ ಅಲ್ಲವೆಂದು ಗೊತ್ತಾದಾಗ ಕ್ಷಮೆ ಕೇಳಬೇಕು.

    ಅದನ್ನು ಬಿಟ್ಟು ಕ್ಷಮೆ ಕೇಳಲ್ಲವೆಂದು ವಾದಕ್ಕಿಳಿಯಬಾರದು. ಪಂಚ ದ್ರಾವಿಡ ಭಾಷೆಗಳಲ್ಲಿ ಸೋದರ ಸಹೋದರಿ ಭಾಷೆಗಳಿವೆ. ಸಂಸದ ಯದುವೀರ್ ಅವರ ಹೇಳಿಕೆ ಕೂಡ ಕಮಲ್ ಹಾಸನ್ ಅವರಂತೆಯೇ ಇದೆ. ಅವರೂ ಕೂಡ ಕನ್ನಡದ ಬಗ್ಗೆ ತಿಳಿದುಕೊಳ್ಳದೇ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಗಟ್ಟಿಮುಟ್ಟಾದ ಮೂಳೆ ನಿಮ್ಮದಾಗಬೇಕಾ!? ಹಾಗಿದ್ರೆ ಈ ಬೀಜಗಳನ್ನು ತಿನ್ನುವ ಅಭ್ಯಾಸ ಇಟ್ಟುಕೊಳ್ಳಿ!

    ಇದು ತಮಿಳು-ಕನ್ನಡದ ನಡುವಿನ ಘರ್ಷಣೆ ಅಲ್ಲ. ಸತ್ಯ ಹಾಗೂ ಸುಳ್ಳಿನ ನಡುವಿನ ಸಂಘರ್ಷ. ಡಾ.ರಾಜಕುಮಾರ್ ಅವರು ಕನ್ನಡ ಭಾಷೆಗಾಗಿ ಗೋಕಾಕ್ ಚಳುವಳಿಯಲ್ಲಿ ಭಾಗವಹಿಸಿದ್ದರು. ಶಿವರಾಜಕುಮಾರ್ ಕೂಡ ಆ ಹೋರಾಟವನ್ನು‌ ಮುಂದುವರಿಸಬೇಕಿತ್ತು.

    ಆದರೆ, ಸ್ನೇಹ, ಸಿನಿಮಾ ಅಂತ ಹೇಳಿ ಸುಮ್ಮನಾಗಿರುವುದು ಸರಿಯಲ್ಲ. ಸುಳ್ಳುಗಳನ್ನು ಸಮರ್ಥಿಸಿಕೊಂಡಂತಾಗುತ್ತದೆ. ವಿರೋಧ ಮಾಡುವುದನ್ನು ಬಿಟ್ಟು ಸುಮ್ಮನಿರುವುದನ್ನು ನೋಡಿದರೆ ಕನ್ನಡ ಭಾಷೆ ನೆಲಕ್ಕಿಂತ ಸಿನಿಮಾ ಕೆರಿಯರ್ ಮುಖ್ಯ ಎನ್ನುವಂತಾಗುತ್ತದೆ. ಸತ್ಯ ಮುಚ್ಚಿಹಾಕುವ ಕೆಲಸವನ್ನು ಯಾರೂ ಮಾಡಬಾರದು ಎಂದರು.

    Demo
    Share. Facebook Twitter LinkedIn Email WhatsApp

    Related Posts

    ನಗರಸಭೆ ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದ ನೀರು ಕಲುಷಿತ: ಸಾರ್ವಜನಿಕರಿಗೆ ಪ್ರಾಣ ಸಂಕಟ

    May 31, 2025

    ಗದಗ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕನ ಮನೆ ಲೋಕಾ ದಾಳಿ..!

    May 31, 2025

    ನನಗಿಂತ ಉತ್ತಮ ನಟರು ನಾಲ್ಕು ಜನ ಸಿಕ್ಕರೆ ಸಿನಿಮಾ ಬಿಡುತ್ತೇನೆ: ಕಮಲ್ ಹಾಸನ್

    May 31, 2025

    ಆಧುನಿಕ ಗುರುಕುಲ ಶಿಕ್ಷಣ ಆರಂಭಿಸಲು ರೆಡಿ: ಪ್ರೊ. ನಾಗೇಶ ಬೆಟಕೋಟಿ

    May 31, 2025

    ಜೂನ್ 4 ರಂದು ರಮೇಶೋತ್ಸವ ಸಂಭ್ರಮ ಹಾಗೂ ಡಿ.ಎಲ್.ಆರ್.ಎಮ್ ಜೈ ಹನುಮಾನ್ ಫೌಂಡೇಶನ್ ಉದ್ಘಾಟನೆ ಸಮಾರಂಭ

    May 31, 2025

    ಧಾರವಾಡ: ಪಿಡಬ್ಲುಡಿ ಮುಖ್ಯ ಇಂಜಿನಿಯರ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ.!

    May 31, 2025

    ಬೆಳ್ಳಂ ಬೆಳಗ್ಗೆ ಭ್ರಷ್ಟರ ಚಳಿ ಬಿಡಿಸಿದ ಲೋಕಾಯುಕ್ತ ಅಧಿಕಾರಿಗಳು: ರಾಜ್ಯಾದ್ಯಂತ ಲೋಕಾ ರೇಡ್

    May 31, 2025

    ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಮನೆಯಲ್ಲಿಯೇ ನೇಣಿಗೆ ಶರಣು!

    May 31, 2025

    ಕೃಷ್ಣಾ ನದಿ ಒಳ ಹರಿವಿನಲ್ಲಿ ಇಳಿಕೆ : ಸಂಚಾರಕ್ಕೆ ಮುಕ್ತವಾದ ಸೇತುವೆಗಳು!

    May 31, 2025

    ಹುಬ್ಬಳ್ಳಿ: ಗುರುಕುಲದಲ್ಲಿ ಆಧುನಿಕ ಗುರುಕುಲ ಶಿಕ್ಷಣ ಆರಂಭ!?

    May 31, 2025

    ಧಾರಕಾರ ಮಳೆ: ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ!

    May 31, 2025

    ಥಿಯೇಟರ್‌ಗಳಿಗೆ ಬೆಂಕಿ ಹಚ್ಚಬೇಕಾಗುತ್ತದೆ ಹುಷಾರ್: ನಾರಾಯಣಗೌಡ ಎಚ್ಚರಿಕೆ!

    May 31, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.