Close Menu
Ain Live News
    Facebook X (Twitter) Instagram YouTube
    Monday, June 16
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಜನಿವಾರ ವಿವಾದ: ಇಂತಹ ಪ್ರಕರಣ ನಾನು ಖಂಡಿಸುತ್ತೇನೆ- ಜಿ ಪರಮೇಶ್ವರ್!

    By AIN AuthorApril 20, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು :- ಕರ್ನಾಟಕದಲ್ಲಿ ಜನಿವಾರ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

    ಆರ್ ಆರ್ ಗೆ ಹ್ಯಾಟ್ರಿಕ್ ಸೋಲು: ಲಕ್ನೋ ಸೂಪರ್‌ ಆಟಕ್ಕೆ ಶರಣಾದ ರಾಯಲ್ಸ್‌- 2 ರನ್‌ಗಳ ರೋಚಕ ಜಯ!

    ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನನಗೆ ಹೆಚ್ಚು ಮಾಹಿತಿ ಇಲ್ಲ. ನಾನೂ ಕೂಡ ಖಂಡಿಸಿದ್ದೇನೆ. ಯಾಕೆ ಆ ರೀತಿ ಮಾಡಿದ್ರು, ಯಾರ್ ಸೂಚನೆ ಕೊಟ್ರು ಅನ್ನೋದು ಗೊತ್ತಿಲ್ಲ. ಹಿರಿಯ ಅಧಿಕಾರಿಗಳಿಗೆ ತಿಳಿಸಬಹುದಿತ್ತು. ಯಾಕೆ ತೆಗಿಸಿದ್ರು, ಏನ್ ಕಾರಣನೋ ಗೊತ್ತಿಲ್ಲ ಎಂದರು.

    ಜಾತಿಜನಗಣತಿ ವರದಿ ಜಾರಿಗೆ ವಿರೋಧ ವಿಚಾರವಾಗಿ ಮಾತನಾಡಿ, ಅವ್ರ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಅಂತಿಮವಾಗಿ ಕ್ಯಾಬಿನೆಟ್ ತೀರ್ಮಾನ ಮಾಡುತ್ತೆ. ಜಟಿಲ ಅಂಥಾ ನನಗೇನೂ ಕಾಣ್ತಿಲ್ಲ. ಕೆಲವು ಸಚಿವರು ಕೇಳಿದ್ದಾರೆ, ಅದನ್ನ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಿ ತೀರ್ಮಾನ. ಮೇ 2 ಕ್ಕೆ ಸಭೆ ಕರೆದಿದ್ದಾರೆ ಎಂದರು.

    ರಿಕ್ಕಿ ರೈ ಮೇಲೆ ಶೂಡೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ಯಾರ್ ಮಾಡಿದ್ರೂ ಅಂತಾ ತನಿಖೆ ಮಾಡ್ತಿದ್ದಾರೆ. ಸಿಕ್ಕಿದ್ಮೇಲೆ ಗೊತ್ತಾಗುತ್ತೆ. ಇಂಥದ್ರಲ್ಲಿ ಊಹಾಪೋಹ ಮಾಡೋಕೆ ಆಗಲ್ಲ. ಗುಂಡು ಹಾರಿಸಿದವರು ಸಿಕ್ಕಿದ ನಂತ್ರ ಗೊತ್ತಾಗುತ್ತೆ. ರಾಕೇಶ್ ಮಲ್ಲಿ ಭಾಗಿ ಬಗ್ಗೆ ಗೊತ್ತಿಲ್ಲ ಎಂದರು. ಪರಮೇಶ್ವರ್ ಸಿಎಂ ಅವ್ರನ್ನ ಹೊಗಳಿದ ವಿಚಾರವಾಗಿ ಮಾತನಾಡಿ, ಒಂದಿಷ್ಟು ಸತ್ಯ ಹೇಳಿದ್ರೆ ಹೊಗಳೋದು ಏನ್ ಬಂತು. ಅವ್ರು ಹದಿನಾರು ಬಜೆಟ್ ಕೊಟ್ಟಿದ್ದು ಸತ್ಯ ಅಲ್ವಾ. ಆರ್ಥಿಕ ಸಮನ್ವಯತೆ ಸಾಧಿಸಿದ್ದಾರೆ. ಅದನ್ನ ಹೊಗಳಿಕೆ ಅಂದುಕೊಂಡ್ರೆ ಅಂದುಕೊಳ್ಳಲಿ. ಇನ್ನೂ ಸಿಎಂ ಬದಲಾವಣೆ ವಿಚಾರ ಬಗ್ಗೆ ಪ್ರತಿಕ್ರಿಯೆ ಮಾಡಲ್ಲ. ಇನ್ನೂ ಸಿಎಂ ಬದಲಾವಣೆ ಅಪ್ರಸ್ತುತ ಎಂದರು.

    ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಬಿಎಂಐಸಿ ಉಪ ಸಮಿತಿ ರಚನೆ ವಿಚಾರವಾಗಿ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಬಗೆಹರಿಯದ ಸಮಸ್ಯೆ. ಸರ್ಕಾರ ಜಮೀನು ಕೊಟ್ಟಿದ್ದು. ಮುನ್ನೂರಕ್ಕೂ ಹೆಚ್ಚು ಪ್ರಕರಣ ಕೋರ್ಟ್ ನಲ್ಲಿದೆ. ಅರ್ಧ ಗಂಟೆಯಲ್ಲಿ ಸಂಪುಟದಲ್ಲಿ ಬಗೆಹರಿಸಲು ಆಗಲ್ಲ. ಹೆಚ್ಚಿನ ಮಾಹಿತಿ ಬಗ್ಗೆ ಚರ್ಚೆ ಆಗಬೇಕು. ಅದಕ್ಕೆ ಸಮಿತಿ ಮಾಡಿದ್ದಾರೆ. ನನ್ನ ಸಿಎಂ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ರಾಮಲಿಂಗಾರೆಡ್ಡಿ, ಹೆಚ್ ಕೆ ಪಾಟೀಲ್ ಸೇರಿ ಹಿರಿಯ ಸಚಿವರೂ ಸದಸ್ಯರು ಇದ್ದಾರೆ. ಜಯಚಂದ್ರ ವರದಿಯನ್ನ ಕೂಡ ನಾವು ಅಧ್ಯಯನ ಮಾಡಿ ಒಂದು ವರದಿ ಕೊಡ್ತೀವಿ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಕೊರೋನಾಗೆ 11 ಜನರು ಬಲಿ..! ದೇಶದಲ್ಲಿ ಒಟ್ಟು ಎಷ್ಟು ಕೋವಿಡ್ ಕೇಸ್ ಪತ್ತೆ ಆಗಿವೆ ಗೊತ್ತಾ..?

    June 16, 2025

    ಮೆಡಿಕವರ್ ಆಸ್ಪತ್ರೆಯಲ್ಲಿ “ಫ್ಯಾಟಿ ಲಿವರ್” ದಿನ ಆಚರಣೆ

    June 16, 2025

    ಮಾಟ-ಮಂತ್ರದ ಹೆಸರಿನಲ್ಲಿ ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್: ಅರ್ಚಕ ಅರೆಸ್ಟ್!

    June 16, 2025

    ಧಾರಕಾರ ಮಳೆ: ಕರ್ನಾಟಕದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

    June 16, 2025

    ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ವಿಧಾನಮಂಡಲದ ತುರ್ತು ಅಧಿವೇಶನ ಕರೆಯಲು ವಿಪಕ್ಷ ಆಗ್ರಹ!

    June 16, 2025

    ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿ ಓಡಾಟಕ್ಕೆ ಬ್ರೇಕ್ : ಅಪ್ಪಿತಪ್ಪಿಯೂ ರಸ್ತೆಗಿಳಿದ್ರೆ ಸೀಜ್ ಆಗತ್ತೆ ವಾಹನ!

    June 16, 2025

    ಮುಂಗಾರು ಅಬ್ಬರ: ಕರ್ನಾಟಕದಲ್ಲಿ ಇಂದಿನಿಂದ ಜೂ.19ರವರೆಗೆ ಭಾರಿ ಮಳೆ!

    June 16, 2025

    ದೇಶದ ಪ್ರಧಾನಿ ಆಗಿದ್ದ ದೇವೇಗೌಡರು ಈಶ್ವರನ ಪುತ್ರ: ನಿಖಿಲ್ ಕುಮಾರಸ್ವಾಮಿ!

    June 15, 2025

    ಬೆಂಗಳೂರು| ಕೊಲೆ ಆರೋಪಿಗಳ ಕಾಲಿಗೆ ಪೊಲೀಸ್​ ಗುಂಡೇಟು: ಇಬ್ಬರು ಅರೆಸ್ಟ್!

    June 15, 2025

    ಮನೆಬಿಟ್ಟು ಹೋದ ಮಗನ ಬರುವಿಕೆಗೆ ಪೋಷಕರ ಕಣ್ಣೀರು: ಯುವಕ ಸಿಕ್ಕಲ್ಲಿ ಈ ನಂಬರ್ ಗೆ ಕರೆಮಾಡಿ!

    June 15, 2025

    ಜೈಲಿನಿಂದ ಬಿಡುಗಡೆಯಾದ ದಿನವೇ ಯುವಕನ ಕೊಲೆ: ಹಳೇ ದ್ವೇಷಕ್ಕೆ ಹರಿದ ನೆತ್ತರು!

    June 15, 2025

    ಗೋಲ್ಡ್ ಪ್ರಿಯರಿಗೆ ಶಾಕ್: ನಿಲ್ಲದ ಚಿನ್ನದ ಬೆಲೆ ಏರಿಕೆ; ಇಲ್ಲಿದೆ ಇಂದಿನ ದರಪಟ್ಟಿ!

    June 15, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.