ಮಹಾಲಿಂಗಪುರ ಪಟ್ಟಣದಲ್ಲಿ ಜೆಸಿಬಿ ಘರ್ಜನೆ ; 30 ಕುಟುಂಬಗಳು ವಾಸವಿದ್ದ ಶೆಡ್ಗಳ ತೆರವು
ಬಾಗಲಕೋಟೆ : ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಬೆಳಂಬೆಳಗ್ಗೆ ಜೆಸಿಬಿ ಘರ್ಜನೆ ಘರ್ಜಿಸಿದ್ದು, ಆಶ್ರಯ ಕಾಲೋನಿಯಲ್ಲಿನ ಶೆಡ್ ಗಳ ತೆರವು ಕಾರ್ಯಾಚರಣೆ ನಡೆದಿದೆ. ವಾರ್ಡ್ ನಂಬರ್ 13ರ ಕೆಂಗೇರಿ ಮಡ್ಡಿಯಲ್ಲಿರುವ ಆಶ್ರಯ ಕಾಲೋನಿಯಲ್ಲಿ ಹಲವು ವರ್ಷಗಳಿಂದ ವಾಸವಿದ್ದ 30 ಕುಟುಂಬಗಳ ಶೆಡ್ ತೆರವು ಮಾಡಲಾಗಿದೆ. ತಹಶೀಲ್ದಾರ್ ಹಾಗೂ ಪುರಸಭೆ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆದಿದ್ದು, 30 ಕುಟುಂಬಗಳು ಇದೀಗ ಆತಂಕದಲ್ಲಿವೆ. ರಬಕವಿ ಮಹಿಷವಾಡಗಿ ಬ್ರಿಡ್ಜ್ ಕಾಮಗಾರಿ ವಿಳಂಬ ; ಅಧಿಕಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ … Continue reading ಮಹಾಲಿಂಗಪುರ ಪಟ್ಟಣದಲ್ಲಿ ಜೆಸಿಬಿ ಘರ್ಜನೆ ; 30 ಕುಟುಂಬಗಳು ವಾಸವಿದ್ದ ಶೆಡ್ಗಳ ತೆರವು
Copy and paste this URL into your WordPress site to embed
Copy and paste this code into your site to embed