Jitesh Sharma: ನನ್ನ ಸ್ಪೋಟಕ ಆಟಕ್ಕೆ ಆರ್‌ಸಿಬಿಯಲ್ಲಿರುವ ಅಣ್ಣ ಕಾರಣ: ಜಿತೇಶ್!

ಲಕ್ನೋ:- ನನ್ನ ಸ್ಪೋಟಕ ಆಟಕ್ಕೆ ಆರ್‌ಸಿಬಿಯಲ್ಲಿರುವ ಅಣ್ಣ ಕಾರಣ ಎಂದು ಜಿತೇಶ್ ಶರ್ಮಾ ಹೇಳಿದ್ದಾರೆ. ನಿಮಗಿದು ಗೊತ್ತಾ!? ಪ್ರತಿಯೊಬ್ಬರೂ ಮೊಳಕೆ ಬರಿಸಿದ ಹೆಸರುಕಾಳನ್ನು ತಿನ್ನಲೇಬೇಕಂತೆ! ಯಾಕೆ? ಲಕ್ನೋ ವಿರುದ್ಧದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜಿತೇಶ್ ಶರ್ಮಾ ಗೆಲುವಿನ ಬಳಿಕ ದಿನೇಶ್ ಕಾರ್ತಿಕ್ ಗೆ ಕ್ರೆಡಿಟ್ ಕೊಟ್ಟಿದ್ದಾರೆ. ವಿರಾಟ್ ಕೊಹ್ಲಿ ಔಟಾದಾಗ ನಾನು ಈ ಬಾರಿ ಆಟ ಆಡಲೇಬೇಕು ಎಂದು ನಿರ್ಧರಿಸಿದೆ. ನನ್ನ ಬಳಿ ಪಂದ್ಯವನ್ನು ಗೆಲ್ಲಿಸುವ ಸಾಮರ್ಥ್ಯ ಇದೆ ಎಂದು ನನ್ನ ಗುರು, ಮಾರ್ಗದರ್ಶಕ ಡಿಕೆ … Continue reading Jitesh Sharma: ನನ್ನ ಸ್ಪೋಟಕ ಆಟಕ್ಕೆ ಆರ್‌ಸಿಬಿಯಲ್ಲಿರುವ ಅಣ್ಣ ಕಾರಣ: ಜಿತೇಶ್!