Close Menu
Ain Live News
    Facebook X (Twitter) Instagram YouTube
    Saturday, July 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಡಿಸೆಂಬರ್ 18.19 ರಂದು ಶ್ರೀ ಕಾಡಸಿದ್ದೇಶ್ವರ ದೇವಸ್ಥಾನದ ಕಳಸಾರೋಹಣ ಮತ್ತು ಲಕ್ಷದೀಪೋತ್ಸವ

    By AIN AuthorDecember 15, 2023
    Share
    Facebook Twitter LinkedIn Pinterest Email
    Demo

    ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯ ಆರಾಧ್ಯದೈವ ಶ್ರೀ ಕಾಡಸಿದ್ದೇಶ್ವರ ದೇವಸ್ಥಾನದ ಕಳಸರೋಹಣ ಹಾಗೂ ಲಕ್ಷದೀಪೋತ್ಸವ ಉದ್ಘಾಟನಾ ಸಮಾರಂಭ ನಡೆಯಲಿದೆ. ಡಿಸೆಂಬರ 18. 12. 2023 ರಂದು ಮುಂಜಾನೆ 9 ಗಂಟೆಗೆ ಶ್ರೀ ವೈಭವ ಚಿತ್ರಮಂದಿರದಿಂದ ಭವ್ಯ ಕಳಸದ ಮೆರವಣಿಗೆ ಕುಂಭಮೇಳ ಹಾಗೂ ವಿವಿಧ ವಾದ್ಯ ಮೇಳಗಳೊಂದಿಗೆ ಪ್ರಾರಂಭಗೊಂಡು ಬನಹಟ್ಟಿಯ ಪ್ರಮುಖ ರಸ್ತೆಗಳ ಮೂಲಕ ಸಂಚರಿಸಿ ಶ್ರೀ ಕಾಡುಸಿದ್ದೇಶ್ವರ ದೇವಾಲಯಕ್ಕೆ ತಲುಪುವುದು ಮತ್ತು ಮಂಗಳವಾರ ದಿನಾಂಕ 19. 12. 2023 ರಂದು ಶ್ರೀ ಕಾಡಸಿದ್ದೇಶ್ವರ,

    ದೇವಾಲಯದಲ್ಲಿ ಕಳಸಾರೋಹಣ ಮತ್ತು ಲಕ್ಷದೀಪೋತ್ಸವ ದೀಪ ಸ್ತಬ್ದ ಪರಮ ಪೂಜ್ಯ ಶ್ರೀ ಜಗದ್ಗುರು ಅದೃಷ್ಟಕಾಡ ಶಿದ್ದೇಶ್ವರ ಮಹಾಸ್ವಾಮಿಗಳು ಶ್ರೀ ಸಿದ್ದಗಿರಿ ಮಹಾಸಂಸ್ಥಾನ ಮಠ ಕಣೆರಿ ಕೊಲ್ಲಾಪುರ ಇವರ ಅಮೃತ ಹಸ್ತ ಮತ್ತು ವಿವಿಧ ಮಹಾಸ್ವಾಮಿಗಳ ಕೃಪ ಆಶೀರ್ವಾದಗಳೊಂದಿಗೆ ಉದ್ಘಾಟನಾ ಸಮಾರಂಭ ಮತ್ತು,

    ಧಾರ್ಮಿಕ ಸಭೆಯ ಕಾರ್ಯಕ್ರಮಗಳು ನಡೆಯಲಿದೆ ಎಂದು ಮಂಗಳವಾರ ಪೇಟ ಹಟಗಾರ ದೈವ ಮಂಡಳಿ, ಚೇರ್ಮಣ್ಣರಾದ ಶ್ರೀಶೈಲ ದಬಾಡಿ ಹೇಳಿದರು. ಇದೇ ಸಂದರ್ಭದಲ್ಲಿ ಶಂಕರ ಸೋರಗಾಂವಿ. ಶ್ರೀಪಾದ ಬಾಣಕಾರ. ಪಂಡಿತ ಪಟ್ಟಣ. ರಾಜಶೇಖರ ಮಾಲಾಪುರ. ಸಿದ್ದನಗೌಡ ಪಾಟೀಲ. ಬಿಮಶಿ ಮಗದುಮ. ದಾನಪ್ಪ ಹುಲಜತ್ತಿ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.

    ಪ್ರಕಾಶ ಕುಂಬಾರ
    ಬಾಗಲಕೋಟೆ

    Demo
    Share. Facebook Twitter LinkedIn Email WhatsApp

    Related Posts

    ಬೆಂಗಳೂರು ಹೊರವಲಯದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ: ದೇವಾಲಯ ಪ್ರವೇಶಕ್ಕೆ ದಲಿತರಿಗೆ ನಿರ್ಬಂಧ!

    July 5, 2025

    ಟಮೋಟ ತುಂಬಿಕೊಂಡು ಗುಜರಾತ್ ಗೆ ತೆರಳುತ್ತಿದ್ದ ಲಾರಿ ಪಲ್ಟಿ: 15 ಲಕ್ಷ ಮೌಲ್ಯದ ಹಣ್ಣು ನಜ್ಜುಗುಜ್ಜು

    July 5, 2025

    ಕೊಡಗು: ಕೋಕೇರಿ,ನರಿಯಂದಡ ಗ್ರಾಮದ ತೋಟಗಳಲ್ಲೇ ಕಾಡಾನೆಗಳ ವಾಸ್ತವ್ಯ- ಕೃಷಿ ಗಿಡಗಳಿಗೆ ಹಾನಿ!

    July 5, 2025

    ಹುಬ್ಬಳ್ಳಿ| ಚಿನ್ಮಯ ವಿದ್ಯಾಲಯದಲ್ಲಿ ಜರುಗಿದ ಶಾಲಾ ಸಂಸತ್ತು ರಚನೆ ಸಮಾರಂಭ!

    July 5, 2025

    ಪಿಲಿಕುಳ ಉದ್ಯಾನವನದಲ್ಲಿ ಆಘಾತಕಾರಿ ಘಟನೆ: ಒಂದು ವಾರದಲ್ಲಿ 9 ಪ್ರಾಣಿಗಳು ನಿಗೂಢ ಸಾವು!

    July 5, 2025

    ಧಗ-ಧಗನೆ ಹೊತ್ತಿ ಉರಿದ ಖಾಸಗಿ ಬಸ್: ಪ್ರಯಾಣಿಕರು ಪಾರು!

    July 5, 2025

    ಮದುವೆ ಮಾಡುವ ಭರವಸೆ ನೀಡಿ ಮೋಸ; ಪ್ರಿಯತಮೆಯನ್ನು ದೂರ ಮಾಡಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಯುವಕ!

    July 5, 2025

    ಮಹಿಳಾ ಅಧಿಕಾರಿಗೆ ರವಿಕುಮಾರ್ ಆ ರೀತಿ ಮಾತಾಡಿದ್ದು ತಪ್ಪು: ಸಂತೋಷ್ ಲಾಡ್!

    July 4, 2025

    ಹುಬ್ಬಳ್ಳಿಯಲ್ಲಿ ಹೈಟೆಕ್ ವೆಶ್ಯಾವಾಟಿಕೆ: ಐವರು ವಿದೇಶಿ ಮಹಿಳೆಯರ ರಕ್ಷಣೆ!

    July 4, 2025

    ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: ಇದು ನೀಚ ಕೆಲಸ ಎಂದ HK ಪಾಟೀಲ್

    July 4, 2025

    ಗ್ರಾನೈಟ್‌ಗಳನ್ನು ಸಾಗಿಸುತ್ತಿದ್ದ ಲಾರಿ ಗುಡ್ಡಕ್ಕೆ ಡಿಕ್ಕಿ: ಚಾಲಕ ಗಂಭೀರ, ಓರ್ವ ಸಾವು!

    July 4, 2025

    ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಪ್ರಮುಖ ಆರೋಪಿ ಬಂಧಿಸಿದ NIA

    July 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.