ಕ್ಷಮೆ ಕೇಳಲ್ಲ ಎಂದ ಕಮಲ್ ಹಾಸನ್: ನಟನ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ!

ತಮಿಳಿಂದ ಕನ್ನಡ ಭಾಷೆ ಹುಟ್ಟಿದ್ದು ಎಂಬ ನಟ ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಟ ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದಾರೆ. ಮದ್ದೂರು ತಾಲೂಕು ಆಸ್ಪತ್ರೆ ಆಡಳಿತಾಧಿಕಾರಿ ಅಮಾನತಿಗೆ ಶಾಸಕ ಕೆ.ಎಂ.ಉದಯ್ ಸೂಚನೆ ಕನ್ನಡ ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ಆಕ್ರೋಶದ ಕಟ್ಟೆಯೊಡೆದಿದೆ. ನಟ ಕ್ಷಮೆ ಕೇಳಲ್ಲ ಎಂದು ಹೇಳಿದ ಬೆನ್ನಲ್ಲೇ ಅವರ ಭಾವಚಿತ್ರದ ಬ್ಯಾನರ್‌ಗೆ ಬೆಂಕಿ ಹಚ್ಚಿ ಕನ್ನಡಾಭಿಮಾನಿ ಪ್ರತಿಭಟಿಸಿದ್ದಾರೆ. ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪವಿತ್ರ ಪ್ಯಾರಡೈಸ್ ಸಿಗ್ನಲ್ ಬಳಿ ಈ … Continue reading ಕ್ಷಮೆ ಕೇಳಲ್ಲ ಎಂದ ಕಮಲ್ ಹಾಸನ್: ನಟನ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ!