Close Menu
Ain Live News
    Facebook X (Twitter) Instagram YouTube
    Saturday, June 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕನ್ನಡ ಹುಟ್ಟಿದ್ದು ತಮಿಳಿನಿಂದ: ಕಮಲ್ ಹಾಸನ್ ಹೇಳಿಕೆಗೆ ವ್ಯಾಪಕ ವಿರೋಧ.. ಬೆಳಗಾವಿಯಲ್ಲಿ ಪ್ರೊಟೆಸ್ಟ್!

    By AIN AuthorMay 28, 2025
    Share
    Facebook Twitter LinkedIn Pinterest Email
    Demo

    ಬೆಳಗಾವಿ:- ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬ ತಮಿಳು ನಟ ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ.

    ಕೌಟುಂಬಿಕ ಕಲಹ: ಹೆಂಡತಿ ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾದ ಪತಿ

    ಅದರಂತೆ ಬೆಳಗಾವಿಯಲ್ಲೂ ತಮಿಳು ನಟ ಕಮಲ್ ಹಾಸನ್ ‌ವಿರುದ್ಧ ಪ್ರತಿಭಟನೆ ನಡೆದಿದೆ. ಬೆಳಗಾವಿ ನಗರದ ಐನಾಕ್ಸ್ ಚಿತ್ರ ಮಂದಿರದ ಬಳಿ ಕರವೇ ನಾರಾಯಣಗೌಡ ಬಣದಿಂದ ಪ್ರತಿಭಟನೆ ಜರುಗಿದೆ. ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಅಲ್ಲದೇ ಕಮಲ್ ಹಾಸನ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.

    Demo
    Share. Facebook Twitter LinkedIn Email WhatsApp

    Related Posts

    ಮಂಗಳೂರಿನಲ್ಲಿ ಮಳೆ ಆರ್ಭಟ: ಮತ್ತೆ ಮುಳುಗಡೆಯಾದ ಪಂಪ್‌ವೆಲ್!

    June 14, 2025

    ಬೆಂಗಳೂರು| ಬ್ಯಾಡ್ಮಿಂಟನ್ ಕೋರ್ಟ್ ಹಾಗೂ ವಿಕ್ಟರ್ ಬ್ರ್ಯಾಂಡ್ ಸ್ಟೋರ್ ಉದ್ಘಾಟನೆ!

    June 14, 2025

    ಭೀಕರ ಅಪಘಾತ : ಧಾರವಾಡ ಅಪರ ಜಿಲ್ಲಾಧಿಕಾರಿ ಕಾರಿಗೆ ಸಿಲಿಂಡರ್ ತುಂಬಿದ ಕ್ಯಾಂಟರ್ ಡಿಕ್ಕಿ!

    June 14, 2025

    ಕಲ್ಯಾಣ ಕರ್ನಾಟಕದಲ್ಲಿ ಅಭಿವೃದ್ಧಿಯ ಪಥ, ಅಭಿವೃದ್ಧಿಯ ರಥ: ಡಿಸಿಎಂ ಡಿ.ಕೆ. ಶಿವಕುಮಾರ್

    June 14, 2025

    ಮೂರು ವರ್ಷದಲ್ಲಿ 13000 ಕೋಟಿ KKRDB ಗೆ ನಮ್ಮ ಸರ್ಕಾರ ನೀಡಿ ದಾಖಲೆ ನಿರ್ಮಿಸಿದೆ: ಸಿಎಂ ಸಿದ್ದರಾಮಯ್ಯ

    June 14, 2025

    ನಿರುದ್ಯೋಗ ಯುವಕರಿಗಾಗಿ ಬೋಸ್ಟನ್ ಇನ್ಸ್ಟಿಟ್ಯೂಟ್ ಆಫ್ ಅನಾಲಿಟಿಕ್ಸ್ ಕ್ಯಾಂಪಸ್ ಆರಂಭ: ಶ್ರೀನಿವಾಸ ಕ್ಯಾರಕಟ್ಟಿ

    June 14, 2025

    ನೆರೆಯಿಂದ ಹಾಳಾದ ಫಲಾನುಭವಿಗಳಿಗೆ ಪರಿಹಾರ ಸಿಕ್ಕಿಲ್ಲ: ಸಚಿವ ಲಾಡ್

    June 14, 2025

    ಡಿಸೆಂಬರ್’ನಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿಯುವ ಸಿದ್ದರಾಮಯ್ಯ ಜಾತಿಗಣತಿ ಮರುಸಮೀಕ್ಷೆ ಹೇಗೆ ಮಾಡಿಸ್ತಾರೆ?: ಹೆಚ್ ವಿಶ್ವನಾಥ್

    June 14, 2025

    ಕೋಲಾರ: ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿ ಪರಾರಿ!

    June 14, 2025

    ಕೋಲಾರ: ವರ್ತೂರಿಗೆ ಕಮಿಷನ್ನೆ ಮಾಸಿಕ ಆದಾಯ – ಶಾಸಕ ಕೊತ್ತೂರು ಮಂಜುನಾಥ್

    June 14, 2025

    Agumbe Ghat: ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್!

    June 14, 2025

    Bagalkote Incident: ನರ್ಸ್ ಎಂದು ಹೇಳಿ 1 ದಿನದ ಮಗು ಕದ್ದೊಯ್ದ ಕಳ್ಳಿ..! ತಾಯಿಯ ಗೋಳಾಟ

    June 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.