ಕ್ಷಮೆ ಕೇಳಲ್ಲ ಕಮಲ್ ಹಾಸನ್ ಪಟ್ಟು, ಸಿನಿಮಾ ರಿಲೀಸ್ ಮಾಡಕ್ಕೆ ಬಿಡಲ್ಲ ಕನ್ನಡಿಗರ ಸಿಟ್ಟು!
ಬೆಂಗಳೂರು: ಕಮಲ್ ಹಾಸನ್ ಕನ್ನಡ ಕಿಡಿ ಈಗ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದ್ದು ಎಂಬ ಉದ್ಘಟನದ ಹೇಳಿಕೆ ಕೊಟ್ಟು ಕನ್ನಡಿಗರ ಕಣ್ಣು ಕೆಂಪಗಾಗುವಂತೆ ಮಾಡಿದ್ದಾರೆ. ಕಮಲ್ ಹಾಸನ್ ತಕ್ಷಣ ಕ್ಷಮೆ ಕೇಳಬೇಕು ಅಂತಾ ಕನ್ನಡಿಗರು ಪಟ್ಟು ಹಿಡಿದಿದ್ದರೆ, ಅತ್ತ ಕಮಲ್ ತಾವು ಕ್ಷಮೆ ಕೇಳಲ್ಲ ಎಂದಿದ್ದಾರೆ. ಕನ್ನಡಪರ ಸಂಘಟನೆಗಳು ಕಮಲ್ ಹಾಸನ್ ಚಿತ್ರವನ್ನು ಕನ್ನಡದಲ್ಲಿ ಬ್ಯಾನ್ ಮಾಡಬೇಕು ಎಂಬ ಕೂಗು ಕೇಳಿಬಂದಿದೆ. ಈ ಹಿನ್ನೆಲೆ ಇಂದು ಸಿನಿಮಾ ವಿತರಕ ಕಮಲಾಕರ್ ನೇತೃತ್ವದಲ್ಲಿಂದು … Continue reading ಕ್ಷಮೆ ಕೇಳಲ್ಲ ಕಮಲ್ ಹಾಸನ್ ಪಟ್ಟು, ಸಿನಿಮಾ ರಿಲೀಸ್ ಮಾಡಕ್ಕೆ ಬಿಡಲ್ಲ ಕನ್ನಡಿಗರ ಸಿಟ್ಟು!
Copy and paste this URL into your WordPress site to embed
Copy and paste this code into your site to embed