ಕಾರವಾರ: ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಯುವಕ!

ಕಾರವಾರ:- ನೀರಿನ ಸೆಳೆತಕ್ಕೆ ಯುವಕನೋರ್ವ ಕೊಚ್ಚಿ ಹೋಗಿರುವ ಘಟನೆ ಜೋಗನ ಹಕ್ಕಲು ಫಾಲ್ಸ್ ನಲ್ಲಿ ಜರುಗಿದೆ. ಶಿರಸಿ ತಾಲೂಕಿನ ಸೋಮನಳ್ಳಿ ಉಂಬಳೆಕೊಪ್ಪದ ಪವನ್(24) ನಾಪತ್ತೆಯಾದ ಯುವಕ. ಬೈಕ್ ನಲ್ಲಿ ಅಕ್ರಮ ಗಾಂಜಾ ಸಾಗಾಟ: ಮೂವರು ಅರೆಸ್ಟ್! ಕಳೆದ 3 ದಿನದಿಂದ ಯುವಕನ ಪತ್ತೆಗಾಗಿ ಶೋಧ ಕಾರ್ಯ ನಡೆದಿದೆ. ಜೂನ್ 23 ರಂದೇ ಹಳ್ಳ ದಾಟುವಾಗ ಯುವಕ ಕೊಚ್ಚಿ ಹೋಗಿದ್ದಾನೆ. ಯುವಕನಿಗಾಗಿ NDRF ತಂಡದಿಂದ ಶೋಧ ಕಾರ್ಯ ನಡೆದಿದೆ. ಇನ್ನೂ ಕರ್ನಾಟಕದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ರಾಜ್ಯದ ಹಲವು … Continue reading ಕಾರವಾರ: ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಯುವಕ!