Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಗೌರಿಬಿದನೂರು: 2 ಕೋಟಿ 25 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಕೆ ಎಚ್ ಪುಟ್ಟಸ್ವಾಮಿ ಗೌಡರಿಂದ ಚಾಲನೆ

    By AIN AuthorDecember 10, 2023
    Share
    Facebook Twitter LinkedIn Pinterest Email
    Demo

    ಗೌರಿಬಿದನೂರು :ಮಕ್ಕಳ ಕಲಿಕೆಗೆ ಪೂರಕ ಶಿಕ್ಷಣ ನೀಡುವಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹೆಚ್ಚು ಶ್ರಮವಹಿಸಬೇಕು ಎಂದು ಶಾಸಕ ಕೆ ಎಚ್ ಪುಟ್ಟಸ್ವಾಮಿ ಗೌಡರು ಸಲಹೆ ನೀಡಿದರು

    ಗೌರಿಬಿದನೂರು ತಾಲ್ಲೂಕಿನ ತೊಂಡೇಭಾವಿ ಗ್ರಾಮ ಪಂಚಾಯಿತಿ, ಅಲಕಾಪುರ ಗ್ರಾಮ ಪಂಚಾಯಿತಿ, ಹೊಸೂರು ಗ್ರಾಮ ಪಂಚಾಯಿತಿ, ಮುದುಗೆರೆ ಗ್ರಾಮ ಪಂಚಾಯಿತಿ, ಕಾದಲವೇಣಿ ಗ್ರಾಮ ಪಂಚಾಯಿತಿ,ಗೆದರೆ ಗ್ರಾಮ ಪಂಚಾಯಿತಿ ಇನ್ನು ಬೇರೆ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಪಂಚಾಯಿತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ,ಶಾಸಕರ ನಿಧಿಯ ಸಹಯೋಗದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ, ಸಿ ಸಿ ರಸ್ತೆ, ಚರಂಡಿ ನಿರ್ಮಾಣ , ಗ್ರಂಥಾಲಯ ನಿರ್ಮಾಣ, ಕಾಮಗಾರಿಗಳಿಗೆ ಶಾಸಕರು ಗುದ್ದಲಿ ಪೂಜೆ ನೆರವೇರಿಸಿದರು

    ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಕ್ಕಳ ಮನಸ್ಸು ಬಹಳ ಸೂಕ್ಷ್ಮ. ಅವರ ಮನಸ್ಸಿನಲ್ಲಿ ಯಾವ ರೀತಿ ಬದಲಾವಣೆ ತರಬೇಕೆಂಬ ದೃಷ್ಟಿ ಇಟ್ಟುಕೊಂಡು ಪಾಠ ಮಾಡಬೇಕು. ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ವಿದ್ಯಾಭ್ಯಾಸ ನೀಡುವ ಅಂಗನವಾಡಿ ಕೇಂದ್ರ ದೇವಸ್ಥಾನವಿದ್ದಂತೆ ಎಂದರು.

    ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಚಿಕ್ಕ ಮಕ್ಕಳಿಗೆ ಲಾಲನೆ, ಪಾಲನೆ, ಪೋಷಣೆ ಅಂಗನವಾಡಿ ಕೇಂದ್ರದಲ್ಲಿ ಅತಿಮುಖ್ಯವಾಗಿದೆ. ಆದ್ದರಿಂದ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

    ಅಂಗನವಾಡಿ ಕೇಂದ್ರದಲ್ಲಿ ದೊರಕುವ ಸೌಲಭ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳ ಬಗ್ಗೆ ಹೆಚ್ಚು ನಿಗಾವಹಿಸಬೇಕು. ಗಭೀರ್ಣಿಯರಿಗೆ ನಿಗದಿತ ವೇಳೆಗೆ ಆಹಾರ ಪದಾರ್ಥಗಳನ್ನು ವಿತರಣೆ ನೀಡಬೇಕು ಎಂದ ಅವರು
    ಗುಣ ಮಟ್ಟದ ಕಾಮಗಾರಿ ಮಾಡುವ ಮೂಲಕ ದೀರ್ಘ ಕಾಲ ಬಾಳಿಕೆ ಬರುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಗ್ರಾಮದ ಜನ ಗುಣ ಮಟ್ಟದ ಕಾಮಗಾರಿ ನಡೆಯುವಂತೆ ನೋಡಿಕೊಳ್ಳುವ ಜತೆಗೆ ಸಹಕರಿಸಬೇಕು ಎಂದರು.

    ಗ್ರಂಥಾಲಯಗಳು ಅರಿವಿನ ಕೇಂದ್ರಗಳು ಮೊಬೈಲ್ ಹಾವಳಿಗೆ ಮರೆಮಾಚುತ್ತಿರುವ ಹವ್ಯಾಸಗಳಲ್ಲಿ ಓದುವ ಹವ್ಯಾಸ ಸಹ ಒಂದು ಗ್ರಾಮದ ಜನರು ವಿವಿಧ ಪತ್ರಿಕೆಗಳು , ವಿವಿಧ ರೀತಿಯ ಪುಸ್ತಕಗಳು ಓದಲು ಗ್ರಂಥಾಲಯದಲ್ಲಿ ಅನುಕೂಲಕರವಾಗಿರುತ್ತದೆ ಎಂದು ಕರೆ ನೀಡಿದರು

    ಇದೇ ಸಂದರ್ಭದಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಅಧಿಕಾರಿ ರಾಘುನಾಥ್, ಅಭಿಯಂತರರಾದ ಚೆಲುವರಾಜು , ನಾರಾಯಣ ಸ್ವಾಮಿ, ಸಿಡಿಪಿಒ ರವಿಕುಮಾರ್, ಕೋಚಿಮುಲ್ ಮಾಜಿ ಅಧ್ಯಕ್ಷರು ಹಾಗೂ ಹಾಲಿ ನಿರ್ದೇಶಕರಾದ ಜೆ ಕಾಂತರಾಜ್, ಲಕ್ಷ್ಮಣ್ ರಾವ್ , ಪುರಸಭೆ ಮಾಜಿ ಅಧ್ಯಕ್ಷ ಎಂ ನರಸಿಂಹ ಮೂರ್ತಿ ,ಕೆ ಎಚ್ ಪಿ ಫೌಂಡೇಶನ್ ವ್ಯವಸ್ಥಾಪಕರಾದ ಶ್ರೀನಿವಾಸ ಗೌಡರು,ತೊಂಡೇಭಾವಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕಾಮಾಕ್ಷಿ ರಾಮದಾಸ್, ಉಪಾಧ್ಯಕ್ಷರಾದ ಆರ್ ಎನ್ ಜಯಚಂದ್ರ, ಸದಸ್ಯರಾದ ಶಿವಶಂಕರರೆಡ್ಡಿ, ಅಲಕಾಪುರ ಗ್ರಾಮ ಪಂಚಾಯಿತಿ ಸದಸ್ಯರಾದ ಮೌಲಜಾನ್, ಗೆದರೆ ಶ್ರೀನಿವಾಸ್, ರಾಘವ್, ಹೊಸೂರು ಗಿರೀಶ್ ರೆಡ್ಡಿ, ಕಾದಲವೇಣಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗಂಗರತ್ನಮ್ಮ, ಗ್ರಾಮ ಪಂಚಾಯಿತಿ ಮಾಜಿ ವೇಣುಗೋಪಾಲ ರೆಡ್ಡಿ, ಗ್ರಾಮ ಪಂಚಾಯಿತಿ ಸದಸ್ಯರಾದ ಮರಳೂರು ಗೋಪಾಲ್, ಅಭಿಲಾಷ್ ಅಶ್ವತ್ಥನಾರಾಯಣ್, ಮುಖಂಡರಾದ ಕಾದಲವೇಣಿ , ಡಿ ಜಿ ಬಾಲಕೃಷ್ಣ, ಬ್ರಹ್ಮ ರತ್ನಯ್ಯ , ಮುಂತಾದವರು ಉಪಸ್ಥಿತರಿದ್ದರು,

    Demo
    Share. Facebook Twitter LinkedIn Email WhatsApp

    Related Posts

    5 ಹುಲಿ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ : ಸಚಿವ ಈಶ್ವರ ಖಂಡ್ರೆ!

    June 27, 2025

    Mandya: 15 ಅಡಿ ಉದ್ದದ ಭಾರೀ ಗಾತ್ರದ ಹೆಬ್ಬಾವು ಸೆರೆ!

    June 27, 2025

    ವರುಣನ ಆರ್ಭಟ: ವಾಟೆಹೊಳೆ ಡ್ಯಾಂ ಭರ್ತಿ.. ಜಲಾಶಯದಿಂದ ನೀರು ಬಿಡುಗಡೆ!

    June 27, 2025

    ಅರಣ್ಯ ಇಲಾಖೆ ಕಚೇರಿ ಕೂಗಳತೆ ದೂರದಲ್ಲೇ ಶ್ರೀಗಂಧ ಮರಗಳನ್ನು ಹೊತ್ತೊಯ್ದ ಖದೀಮರು!

    June 27, 2025

    ರಾಜಕೀಯ ಹೇಳಿಕೆಗಳಿಗೆ ಪ್ರತಿ ಹೇಳಿಕೆ ನೀಡುವ ಜಾಯಮಾನ ನನ್ನದಲ್ಲ: ಬೊಮ್ಮಾಯಿ!

    June 27, 2025

    ವಿಜಯಪುರ ಕೆನರಾ ಬ್ಯಾಂಕಿಗೆ ಕನ್ನ ಹಾಕಿದ್ದು ಕಳ್ಳರಲ್ಲ ಮ್ಯಾನೇಜರ್! ಸಿಕ್ಕಿಬಿದ್ದಿದ್ದೇ ರೋಚಕ!

    June 27, 2025

    ಬೆಂಕಿ ಅವಘಡ: ವಂದೇ ಭಾರತ್‌ ರೈಲಲ್ಲಿ ತಪ್ಪಿದ ಭಾರೀ ಅನಾಹುತ!

    June 27, 2025

    ಕೆಂಪೇಗೌಡರ ಜಯಂತಿಯಲ್ಲಿ ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್: Video Viral

    June 27, 2025

    55ರ ಅತ್ತೆ ಜೊತೆ 25 ವರ್ಷದ ಅಳಿಯ ಪರಾರಿ: ಎರಡು ತಿಂಗಳ ಬಳಿಕ ಬಂದ ಆಂಟಿ.. ಆಮೇಲೆ ಏನಾಯ್ತು?

    June 27, 2025

    ರಕ್ತವಾಂತಿಯಿಂದ ನರಳಿ-ನರಳಿ ಪ್ರಾಣಬಿಟ್ಟ ಬೀದಿನಾಯಿಗಳು: ವಿಷಪ್ರಾಶನದ ಶಂಕೆ?

    June 27, 2025

    ಅರ್ಹರು ಪಂಚ ಗ್ಯಾರಂಟಿ ಯೋಜನೆ ಲಾಭ ಪಡೆಯಬೇಕು: ಶಿವಾನಂದ ಬೊಮ್ಮಣ್ಣವರ

    June 27, 2025

    55 ವರ್ಷದ ಅತ್ತೆ ಜೊತೆ 25 ವರ್ಷದ ಅಳಿಯ ಎಸ್ಕೇಪ್..! ಅಮ್ಮ, ಗಂಡ ಚಕ್ಕಂದ ನೋಡಿ ಪತ್ನಿ ಶಾಕ್!

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.