Close Menu
Ain Live News
    Facebook X (Twitter) Instagram YouTube
    Sunday, June 15
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Arrest: ಟ್ರಾಫಿಕ್ ಸಿಗ್ನಲ್ ಬ್ಯಾಟರಿ ಕದಿಯುತ್ತಿದ್ದ ಖತರ್ನಾಕ್ ಕಳ್ಳರ ಬಂಧನ!

    By AIN AuthorNovember 26, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಟ್ರಾಫಿಕ್ ಸಿಗ್ನಲ್ ಬ್ಯಾಟರಿ ಕದಿಯುತ್ತಿದ್ದ ಆರೋಪಿಗಳನ್ನ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

    ಸೈಫ್ ಪಾಷಾ, ಸಲ್ಮಾನ್ ಖಾನ್ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ ಐದು ಲಕ್ಷ ಮೌಲ್ಯದ 80 ಬ್ಯಾಟರಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಹಲವು ಜಂಕ್ಷನ್ ಗಳಲ್ಲಿ ಸಿಗ್ನಲ್‌ಗಳಿಗೆ ಅಳವಡಿಸಿದ್ದ ಬ್ಯಾಟರಿಗಳನ್ನ ಖದೀಮರು ಕದ್ದಿದ್ದರು.

    ದೀರ್ಘಕಾಲದ ಸಂದಿ ನೋವು & ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ: ಇಲ್ಲಿದೆ ಉಚಿತ – ಸಲಹೆ, ಸರಳ ಚಿಕಿತ್ಸೆ

    ಕಳೆದ 6 ತಿಂಗಳಿಂದ ಸಿಗ್ನಲ್ ಬ್ಯಾಟರಿ ಕಳ್ಳತನ  

    ಕಳೆದ 6ತಿಂಗಳಿಂದ ಬ್ಯಾಟರಿ ಕಳ್ಳತನ ಮಾಡಿ ಗುಜರಿಗಳಲ್ಲಿ ಮಾರಾಟ ಮಾಡುತ್ತಿದ್ದರು ಖತರ್ನಾಕ್‌ ಖದೀಮರು. ಇದರಿಂದ ಬಂದ ಹಣದಿಂದ ಮೋಜು ಮಸ್ತಿ ಮಾಡುತ್ತಿದ್ದರು.

    ಆರೋಪಿಗಳ ಪತ್ತೆಗೆ ಪೊಲೀಸರು ಸುಮಾರು 120 ಸಿಸಿಟಿವಿಗಳನ್ನ ಪರಿಶೀಲನೆ ಮಾಡಿದ್ದರು. ಇದೀಗ ಬನಶಂಕರಿ ಮೂಲದ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ವಿಮಾನ ದುರಂತ: ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು!

    June 14, 2025

    ಪ್ರಯಾಣಿಕರ ಗಮನಕ್ಕೆ: ವಿಮಾನ ಹಾರಾಟದ ವೇಳೆ ಫೋನ್ ಫ್ಲೈಟ್ ಮೋಡ್‌ನಲ್ಲಿ ಇಡೋದು ಯಾಕೆ?

    June 14, 2025

    Caste Census Karnataka: ರಾಜ್ಯದ ಜಾತಿಗಣತಿ ಉದ್ದೇಶ, ದುರುದ್ದೇಶ ಬೇರೆಯೇ ಇದೆ – ನಿಖಿಲ್ ಕುಮಾರಸ್ವಾಮಿ ಆರೋಪ

    June 14, 2025

    ಬೆಂಗಳೂರಿನ 30 ವರ್ಷದ ಹಳೆ ದೇಗುಲಕ್ಕೆ ಭೇಟಿ ಕೊಟ್ಟ ನಟಿ ಕಂಗನಾ ರನೌತ್‌!

    June 14, 2025

    Father’s Day 2025: ಅಪ್ಪನಿಗೆ ಹೇಗೆಲ್ಲಾ ಶುಭಾಶಯ ತಿಳಿಸಬೇಕು ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಟಿಪ್ಸ್

    June 14, 2025

    BMTC ಬಸ್ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಮಹಿಳೆ! ಯಾಕೆ ಗೊತ್ತಾ..?

    June 14, 2025

    ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಂಡು ಕೇಂದ್ರದ ಮೇಲೆ ಆರೋಪ: ಬಿ.ವೈ ವಿಜಯೇಂದ್ರ

    June 14, 2025

    ಮಡೆನೂರು ಮನು ಮತ್ತೊಂದು ಆಡಿಯೋ ವೈರಲ್…ಏನಿದೆ ಆಡಿಯೋದಲ್ಲಿ?

    June 14, 2025

    ಪ್ಯಾನ್ ಕಾರ್ಡ್ ಇರುವವರಿಗೆ ಎಚ್ಚರಿಕೆ.. ಹೀಗೆ ಮಾಡದಿದ್ದರೆ ನಿಮಗೆ ಬೀಳಲಿದೆ 10 ಸಾವಿರ ರೂ. ದಂಡ!

    June 14, 2025

    ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು 7,400 ಕ್ಕೆ ಏರಿಕೆ..! 87 ಮಂದಿ ಸಾವು

    June 14, 2025

    ಪರಮಾತ್ಮನ ಪುಣ್ಯಭೂಮಿಗೆ ನಮಿಸಿದ ಸರಿಗಮಪ ವಿನ್ನರ್ ಶಿವಾನಿ! Photo ವೈರಲ್!

    June 14, 2025

    ವಾಹನ ಸವಾರರಿಗೆ ಬಿಗ್ ಶಾಕಿಂಗ್ ಸುದ್ದಿ: ಈ ರಸ್ತೆಯಲ್ಲಿ ಮೂರು ತಿಂಗಳು ಸಂಚಾರ ನಿಷೇಧ!

    June 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.