ಕೆಐಎಡಿಬಿ ಭೂ ಸ್ವಾಧೀನ ಕೈಬಿಡಿ: ಸಚಿವ ಮುನಿಯಪ್ಪ ಮನೆಗೆ ರೈತರ ಮುತ್ತಿಗೆ,  ವಿಷ ಸೇವಿಸಿದ ರೈತರು

ದೇವನಹಳ್ಳಿ:  ಕೆಐಎಡಿಬಿ ಭೂಸ್ವಾಧೀನ ಕೈಬಿಡುವಂತೆ ಒತ್ತಾಯಿಸಿ ಸಾವಿರಾರು ದಿನಗಳಿಂದ ಬೆಂಗಳೂರು ಗ್ರಾಮಾಂತರ, ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿ ಕೆಐಎಡಿಬಿ ಭೂ ಸ್ವಾಧೀನ ವಿರೋಧಿಸಿ ಧರಣಿ ನಡೆಸುತ್ತಿದ್ದ ರೈತರು ಸಚಿವ ಕೆ.ಹೆಚ್‌ ಮುನಿಯಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿ, ಪೊಲೀಸರು ತಡೆದ ಹಿನ್ನೆಲೆ ವಿಷಸೇವಿಸಿ ಆತ್ಮಹತ್ಯೆಗೂ ಯತ್ನಿಸಿದ ಘಟನೆ ನಡೆದಿದೆ. ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಿಂದ ಬೆಂಗಳೂರಿನಲ್ಲಿರುವ ಸಚಿವ ಕೆ.ಹೆಚ್ ಮುನಿಯಪ್ಪ ಮನೆಗೆ ಹೊರಟಿದ್ದ ನೂರಾರು ರೈತರನ್ನು ಪೊಲೀಸರು ತಡೆದಿದ್ದಾರೆ. ಬಸ್ ಮೂಲಕ ಧರಣಿ ಸ್ಥಳದಿಂದ ಹೊರಟಿದ್ದ ನೂರಾರು ರೈತರನ್ನ … Continue reading ಕೆಐಎಡಿಬಿ ಭೂ ಸ್ವಾಧೀನ ಕೈಬಿಡಿ: ಸಚಿವ ಮುನಿಯಪ್ಪ ಮನೆಗೆ ರೈತರ ಮುತ್ತಿಗೆ,  ವಿಷ ಸೇವಿಸಿದ ರೈತರು