ಸಿಗರೇಟ್ ವಿಚಾರಕ್ಕೆ ಕಿರಿಕ್: ಕಾರಿನಿಂದ ಗುದ್ದಿ ಯುವಕನ ‘ಮರ್ಡರ್’!

ಬೆಂಗಳೂರು:- ಸಿಗರೇಟ್ ವಿಚಾರಕ್ಕೆ ಗಲಾಟೆ ನಡೆದು ಕಾರಿನಿಂದ ಗುದ್ದಿ ಯುವಕನನ್ನು ‘ಮರ್ಡರ್’ ಮಾಡಿರುವ ಘಟನೆ ಕೋಣನಕುಂಟೆ ಕ್ರಾಸ್,ಕನಕಪುರ ರಸ್ತೆ ತಿರುವಿನ ಬಳಿ ಜರುಗಿದೆ. ಘಟನೆಯ ಭಯಾನಕ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ದೃಶ್ಯದಲ್ಲಿ ಆರೋಪಿಯ ಅಟ್ಟಹಾಸ ಬೆಚ್ಚಿ ಬೀಳುವಂತಿದೆ. ಮೇ.10 ರಂದು ಬೆಳಗಿನ ಜಾವ ನಾಲ್ಕು ಗಂಟೆಗೆ ನಡೆದ ಘಟನೆ ಇದಾಗಿದೆ. ಹುಬ್ಬಳ್ಳಿ: ಮಹಿಳಾ ಸಬಲೀಕರಣಕ್ಕಾಗಿ ಸಮೀರಾ ಖಾನ್ ಸೈಕಲ್ ಯಾತ್ರೆ! ಟೆಕ್ಕಿ ಸಂಜಯ್ ಕೊಲೆಯಾದ ದುರ್ದೈವಿ. ಪ್ರತೀಕ್ ಎಂಬಾತನಿಂದ ಕಾರು ಗುದ್ದಿಸಿ ಕೊಲೆಯಾಗಿದೆ. ಕನಕಪುರ ರಸ್ತೆಯ … Continue reading ಸಿಗರೇಟ್ ವಿಚಾರಕ್ಕೆ ಕಿರಿಕ್: ಕಾರಿನಿಂದ ಗುದ್ದಿ ಯುವಕನ ‘ಮರ್ಡರ್’!