ಬಾಮೈದನಿಂದಲೇ ಚಾಕು ಇರಿತ ಪ್ರಕರಣ: ಚಿಕಿತ್ಸೆ ಫಲಿಸದೇ ಬಾವ ಸಾವು!
ಕಲಬುರಗಿ:- ಕಲಬುರಗಿಯಲ್ಲಿ ನಿನ್ನೆ ತಾನೇ ಬಾಮೈದನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಬಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೌದು, ಹೆಂಡತಿಯನ್ನು ಮನೆಗೆ ಬಾ ಎಂದು ಕರೆದಿದ್ದಕ್ಕೆ ಬಾಮೈದನಿಂದ ಚಾಕು ಇರಿತಕ್ಕೊಳಗಾಗಿದ್ದ ಪತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. IPL 2025: ಬೆಂಗಳೂರು-ಡೆಲ್ಲಿ ಪಂದ್ಯದ ಟಿಕೆಟ್ ಕಾಳಸಂತೆಯಲ್ಲಿ ಮಾರಾಟ: ಸಿಸಿಬಿ ಬಲೆಗೆ ಬಿದ್ದ ಆರೋಪಿಗಳು! ಆನಂದ್ ಕೊಲೆಯಾದ ವ್ಯಕ್ತಿ. ಆತ ಕಳೆದ ಎರಡು ವರ್ಷದ ಹಿಂದೆ ಗಾಜಿಪುರದ ಸ್ನೇಹಾ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಮದುವೆಯಾದ ಬಳಿಕ ಗಂಡ ಹೆಂಡತಿಯ ಮಧ್ಯೆ ಜಗಳವಾಗಿ ಪತ್ನಿ … Continue reading ಬಾಮೈದನಿಂದಲೇ ಚಾಕು ಇರಿತ ಪ್ರಕರಣ: ಚಿಕಿತ್ಸೆ ಫಲಿಸದೇ ಬಾವ ಸಾವು!
Copy and paste this URL into your WordPress site to embed
Copy and paste this code into your site to embed