ಕೆಆರ್‌ಎಸ್ ಡ್ಯಾಂ ಭರ್ತಿ: ಇಂದು ಕಾವೇರಿ ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ!

ಮಂಡ್ಯ :ಅವಧಿಪೂರ್ವ ಮುಂಗಾರು ಮಳೆಯ ನೆರವಿನಿಂದ ಈ ವರ್ಷ ಕೆಆರ್​​ಎಸ್ ಡ್ಯಾಂ ಜೂನ್ ಕೊನೆಯ ವಾರದಲ್ಲೇ ಭರ್ತಿಯಾಗಿ ದಾಖಲೆ ಬರೆದಿದೆ. ಈ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ಕಾವೇರಿ ಬಾಗಿನ ಅರ್ಪಿಸಲಿದ್ದಾರೆ. ಬೆಂಗಳೂರಿನಲ್ಲಿ ಮಹಿಳೆ ಕೊಂದು ಕಸದ ಲಾರಿಗೆ ಶವ ಎಸೆದ ಕೇಸ್: ಆರೋಪಿ ಅರೆಸ್ಟ್! ಸಿಎಂ ಬಾಗಿನ ಹಿನ್ನೆಲೆ ಕಾವೇರಿ ನೀರಾವರಿ ನಿಗಮದ ಭರದ ಸಿದ್ಧತೆ ನಡೆಸುತ್ತಿದೆ. ಡ್ಯಾಂಗೆ ಸುಣ್ಣ ಬಣ್ಣ ಬಳಿಯುವ ಕಾರ್ಯ ಪ್ರಾರಂಭಗೊಂಡಿದೆ. ಮತ್ತೊಂದೆಡೆ ಡ್ಯಾಂ ಮೇಲೆ ಕನ್ನಡ ಬಾವುಟಗಳು ರಾರಾಜಿಸುತ್ತಿವೆ. ಬಾಗಿನ … Continue reading ಕೆಆರ್‌ಎಸ್ ಡ್ಯಾಂ ಭರ್ತಿ: ಇಂದು ಕಾವೇರಿ ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ!