ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ KSRTC ಚಾಲಕ: ಡೆತ್ ನೋಟ್ ನಲ್ಲಿ ಬರೆದಿದ್ದೇನು?
ಚಿಕ್ಕಮಗಳೂರು:- ಜಿಲ್ಲೆಯ ಕಡೂರು ತಾಲೂಕಿನಲ್ಲಿ ಡೆತ್ ನೋಟ್ ಬರೆದಿಟ್ಟು KSRTC ಬಸ್ ಚಾಲಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ. Bill Gates: ತಮ್ಮ ಆಸ್ತಿಯಲ್ಲಿ ಮಕ್ಕಳಿಗೆ ಕೇವಲ 1 ಪರ್ಸೆಂಟ್ʼಗಿಂತಲೂ ಕಡಿಮೆ ಪಾಲಿಟ್ಟ ಬಿಲ್ಗೇಟ್ಸ್..! ಚಂದ್ರು ಆತ್ಮಹತ್ಯೆಗೆ ಯತ್ನಿಸಿದ ಕೆಎಸ್ಆರ್ಟಿಸಿ ಚಾಲಕ. ಮೇಲಾಧಿಕಾರಿ ಪುಟ್ಟಸ್ವಾಮಿ ವಿರುದ್ಧ ಡೆತ್ನೋಟ್ ಬರೆದಿಟ್ಟು ಕಡೂರು ಡಿಪೋದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹುಷಾರಿಲ್ಲದೇ ಕೆಲಸಕ್ಕೆ ಬಾರದಿದ್ದಕ್ಕೆ ಹಾಜರಾತಿಯಲ್ಲಿ ಗೈರು ಹಾಕಿದ್ದಾರೆ. ನನ್ನ ಖಾತೆಯಲ್ಲಿ ಸಾಕಷ್ಟು ರಜೆ ಇದೆ. ಆದ್ರೂ ಗೈರು ಹಾಕಿದ್ದಾರೆ. ಆದರೆ ಹಣ … Continue reading ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ KSRTC ಚಾಲಕ: ಡೆತ್ ನೋಟ್ ನಲ್ಲಿ ಬರೆದಿದ್ದೇನು?
Copy and paste this URL into your WordPress site to embed
Copy and paste this code into your site to embed