Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಸ್‌ನಲ್ಲಿ ನಮಾಜ್‌ ಮಾಡಿದ್ದ ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

    By AIN AuthorMay 1, 2025
    Share
    Facebook Twitter LinkedIn Pinterest Email
    Demo

    ಹಾವೇರಿ:  ಪ್ರಯಾಣಿಕರ ಸೀಟ್ ಮೇಲೆ ಕುಳಿತು ನಮಾಝ್ ಮಾಡಿದ್ದ ಕೆ ಎಸ್ ಆರ್ ಟಿಸಿ ಚಾಲಕನನ್ನು ಅಮಾನತು ಮಾಡಲಾಗಿದೆ. ಹಾವೇರಿಯಲ್ಲಿ ಈ ಘಟನೆ ನಡೆದಿದ್ದು, ಈತ ಪ್ರಯಾಣಿಕರಿದ್ರೂ ಸಹ ಚಾಲಕನೋರ್ವ ಬಸ್​ ನಿಲ್ಲಿಸಿ ನಮಾಜ್​ ಮಾಡಿದ್ದಾನೆ.

    ಪ್ರಯಾಣಿಕರ ಸೀಟ್ ಮೇಲೆ ಕುಳಿತು ನಮಾಝ್ ಮಾಡಿದ ಕೆಎಸ್​ಆರ್​ಟಿಸಿ ಚಾಲಕ!

    ಕಳೆದ ಏಪ್ರಿಲ್ 29ರ ಸಂಜೆ ಹುಬ್ಬಳ್ಳಿಯಿಂದ ಹಾವೇರಿಯತ್ತ ಹೊರಟಿದ್ದ ಕೆಎಸ್​ಆರ್​ಟಿಸಿ ಬಸ್ಸನ್ನು ಮಾರ್ಗ ಮಧ್ಯೆ ನಿಲ್ಲಿಸಿ ನಮಾಜ್ ಮಾಡಿದ್ದಾನೆ. ಬಸ್ ನಲ್ಲಿ ಪ್ರಯಾಣಿಕರು ಇದ್ದರೂ ಕರ್ತವ್ಯದ ಅವಧಿಯಲ್ಲಿಯೇ ನಮಾಜ್‌ ಮಾಡಿದ್ದಾನೆ. ಹಾನಗಲ್ ಟು ವಿಶಾಲಗಡ್ ಬಸ್ ಡ್ರೈವರ್ ಕಂ ಕಂಡಕ್ಟರ್ ಸೀಟಿನ ಮೇಲೆ ಕುಳಿತು ನಮಾಜ್ ಮಾಡಿದ್ದು, ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

    Demo
    Share. Facebook Twitter LinkedIn Email WhatsApp

    Related Posts

    ಹಾಸನ: ಬೆಳ್ಳಂ ಬೆಳಗ್ಗೆ ಗ್ರಾಮಕ್ಕೆ ಕಾಡಾನೆಗಳ ಎಂಟ್ರಿ – ಬೆಚ್ಚಿದ ಜನತೆ!

    June 18, 2025

    ಹುಬ್ಬಳ್ಳಿ: ಗೂಂಡಾ ಕಾಯ್ದೆ ದಾಖಲಿಸಲು ಒತ್ತಾಯ

    June 18, 2025

    ಹೇಮಾವತಿ ಜಲಾಶಯ ಒಳ ಹರಿವಿನಲ್ಲಿ ಭಾರೀ ಏರಿಕೆ!

    June 18, 2025

    ಚಾಮರಾಜನಗರ: ಕೆರೆಯಲ್ಲಿ ಮುಳುಗಿ ಆರು ವರ್ಷದ ಮಗು ಸಾವು!

    June 18, 2025

    ಅನ್ನದಾತರಿಗೆ ಗುಡ್ ನ್ಯೂಸ್: KRS ಡ್ಯಾಂ ಭರ್ತಿಗೆ 11 ಅಡಿಯಷ್ಟೇ ಬಾಕಿ!

    June 18, 2025

    ರಾಜ್ಯದಲ್ಲಿ ಹೊಂದಾಣಿಕೆ‌ ಕೊರತೆ ಆಗಿದೆ: ಬಿಜೆಪಿ-ಜೆಡಿಎಸ್ ಮೈತ್ರಿ ಗುಟ್ಟು ಬಿಚ್ಚಿಟ್ಟ ಸಿ ಬಿ ಸುರೇಶ್ ಬಾಬು!

    June 18, 2025

    130 ಪ್ರಕರಣ ಭೇದಿಸಿದ ಖಾಕಿ.. 170 ಆರೋಪಿಗಳು ಅರೆಸ್ಟ್: ಸುದ್ದಿಗೋಷ್ಟಿಯಲ್ಲಿ ತುಮಕೂರು ಎಸ್ಪಿ ಸ್ಪಷ್ಟನೆ!

    June 18, 2025

    ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಕರಾವಳಿಯಲ್ಲಿ ಜೋರು ಮಳೆ, ಉಳಿದೆಡೆ ಸಾಧಾರಣ ಮಳೆ!

    June 18, 2025

    ಸರ್ಕಾರಿ ಕಚೇರಿಯಲ್ಲೇ ಮೋಜು ಮಸ್ತಿ: ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ – ಗೃಹರಕ್ಷಕದಳ ಅಧಿಕಾರಿಯ Video Viral

    June 18, 2025

    ಭೂಸ್ವಾಧೀನ ವಿರೋಧಿಸಿ ಜೂ.25 ರೈತರ ಚಳುವಳಿ: ಪ್ರತಿಭಟನೆಗೂ ಮುನ್ನ ನೋಟಿಸ್ ಕೊಟ್ಟ ಪೊಲೀಸರು!

    June 18, 2025

    ಮಳೆಯ ಅವಾಂತರ: ಶಿರಾಡಿಘಾಟ್ ಪ್ರದೇಶಕ್ಕೆ ಶಾಸಕ ಸಿಮೆಂಟ್ ಮಂಜು ಭೇಟಿ!

    June 17, 2025

    ಬಟ್ಟೆ ಒಣಗಿಸಲು ಕಬ್ಬಿಣದ ತಂತಿ ಕಟ್ಟುವಾಗ ದುರಂತ: ಇಬ್ಬರು ರೈತರು ಸಾವು!

    June 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.