ಯುಗಾದಿ ಹಬ್ಬಕ್ಕೆ ಊರಿಗೆ ಬರುತ್ತಿದ್ದ ಕೂಲಿ ಕಾರ್ಮಿಕರು ಮಸಣಕ್ಕೆ

ಚಿತ್ರದುರ್ಗ : ಯುಗಾದಿ ಹಬ್ಬಕ್ಕೆ ಊರಿಗೆ ಬರುತ್ತಿದ್ದ ಕೂಲಿ ಕಾರ್ಮಿಕರು ಇದೀಗ ಮಸಣ ಸೇರಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಹೆಗ್ಗೆರೆ ಗೇಟ್‌ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 9 ಮಂದಿಗೆ ಗಂಭೀರ ಗಾಯಗಳಾಗಿವೆ. ಮೃತರನ್ನು ಕುಮಾರನಾಯ್ಕ್, ಶಂಕರಿಬಾಯಿ ಮತ್ತು ಶ್ವೇತಾ ಎಂದು ಗುರುತಿಸಲಾಗಿದೆ. ಗಾಯಗೊಂಡ 9 ಜನರ ಹೆಸರು ತಿಳಿದು ಬರಬೇಕಿದೆ. ಮೃತರು ಚಳ್ಳಕೆರೆ ತಾಲೂಕಿನ ತಳಕು ಮೂಲದರಾಗಿದ್ದು, ಬೆಂಗಳೂರಿಗೆ ಕೂಲಿ ಕೆಲಸಕ್ಕೆ ತೆರಳಿದ್ದರು. ಯುಗಾದಿ ಹಬ್ಬಕ್ಕೆ ವಾಪಸ್ ಊರಿಗೆ ಬರುತ್ತಿದ್ದ … Continue reading ಯುಗಾದಿ ಹಬ್ಬಕ್ಕೆ ಊರಿಗೆ ಬರುತ್ತಿದ್ದ ಕೂಲಿ ಕಾರ್ಮಿಕರು ಮಸಣಕ್ಕೆ