Close Menu
Ain Live News
    Facebook X (Twitter) Instagram YouTube
    Saturday, May 24
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸಿ.ಟಿ ರವಿ ಕೋಟೆಗೆ ಲಕ್ಷ್ಮಿ ಹೆಬ್ಬಾಳಕರ್‌ ಲಗ್ಗೆ: ಭರ್ಜರಿ ರೋಡ್‌ ಶೋ..ಬಿಜೆಪಿ ಮಹಿಳಾ ಕಾರ್ಯಕರ್ತೆಯರ ಪ್ಲಾನ್‌ ಠುಸ್‌

    By Author AINMay 24, 2025
    Share
    Facebook Twitter LinkedIn Pinterest Email
    Demo

    ಚಿಕ್ಕಮಗಳೂರು: ಕಳೆದ ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಬಗ್ಗೆ ಸಿ.ಟಿ ರವಿ ಅಶ್ಲೀಲ ಹೇಳಿಕೆ ಬಳಿಕ ನಡೆದ ಹೈಡ್ರಾಮದ ಬಳಿಕ ಇದೇ ಮೊದಲ ಬಾರಿಗೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಲಕ್ಷ್ಮಿ ಹೆಬ್ಬಾಳಕರ್‌ ಶಕ್ತಿ ಪ್ರದರ್ಶನ ನಡೆಸಿದ್ದಾರೆ.
    ಬಿಗಿ ಪೊಲೀಸ್‌ ಭದ್ರತೆಯೊಂದಿಗೆ ಚಿಕ್ಕಮಗಳೂರಿಗೆ ಆಗಮಿಸಿದ ಸಚಿವೆಗೆ ದಾರಿಯುದ್ದಕ್ಕೂ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದರು.
    ಜೆಸಿಬಿಯಲ್ಲಿ ಬೃಹತ್ ಹಾರ ಹಾಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಸ್ವಾಗತ ನೀಡಲಾಯಿತು. ಬಳಿಕ ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಯಲ್ಲಿ ಸುಮಾರು 3 ಕಿ.ಮೀ. ಭರ್ಜರಿ ರೋಡ್ ಶೋ ನಡೆಸಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌, ಸಿ.ಟಿ ರವಿಗೆ ಟಕ್ಕರ್‌ ನೀಡಿದ್ದಾರೆ.

    ಮೈಸೂರು ಸ್ಯಾಂಡಲ್‌ ಸೋಪ್‌ ವಿವಾದದಲ್ಲಿ ಡವ್‌ ಸೋಪು ಎಳೆದು ತಂದ ಮೋಹಕ ತಾರೆ ರಮ್ಯಾ

    ಬಾಗಿನ ರೂಪದಲ್ಲಿ ಅರಿಶಿನ ಕುಂಕುಮ
    ಬೆಳಗಾವಿಯಲ್ಲಿ ಸಿ.ಟಿ ರವಿ ಬಂಧನ, ಹೈಡ್ರಾಮದ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಗೆ ಬಿಸಿ ಮುಟ್ಟಿಸಲು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಪ್ಲಾನ್‌ ಮಾಡಿದ್ದರು. ಬಾಗಿನ ರೂಪದಲ್ಲಿ ಲಕ್ಷ್ಮಿಗೆ ಅರಶಿನ ಕುಂಕುಮ ನೀಡಲು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಪ್ರವಾಸಿ ಮಂದಿರದಲ್ಲಿ ಜಮಾಯಿಸಿದ್ದರು. ಆದರೆ, ಲಕ್ಷ್ಮಿ ಹೆಬ್ಬಾಳಕರ್‌ ಪ್ರವಾಸಿ ಮಂದಿರಕ್ಕೆ ಅಗಮಿಸದೇ ತೆರಳಿದ್ದಾರೆ. ಲಕ್ಷ್ಮಿ ಹೆಬ್ಬಾಳಕರ್‌ ಬರುತ್ತಾರೆಂದು ಪ್ರವಾಸಿ ಮಂದಿರ ಮುಂದೆ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ನಿಂತಿದ್ದರು. ಪ್ರವಾಸಿ ಮಂದಿರದ ಮುಂದೆಯೇ ತೆರಳಿದ ಸಚಿವೆ ವಿರುದ್ಧ ಬಿಜೆಪಿ ಕಾರ್ಯಕರ್ತೆಯರು ಅಸಮಾಧಾನ‌ ಹೊರಹಾಕಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಕೋವಿಡ್‌ ಚಿಕಿತ್ಸೆಗೆ ಧಾರವಾಡ ಸಜ್ಜು: ಜಿಲ್ಲಾಸ್ಪತ್ರೆಯ 10ಬೆಡ್‌ಗಳು ಕೋವಿಡ್‌ಗೆ ಮೀಸಲು

    May 24, 2025

    ʼ45ʼ ಸಿನಿಮಾದ ʼಶಿವಂ ಶಿವಂ ಸನಾತನಂʼ ಹಾಡು ಬಿಡುಗಡೆ..ಶಿವ ಹೆಸರಿನ ನಂಟು ಬಿಚ್ಚಿಟ್ಟ ಶಿವಣ್ಣ!

    May 24, 2025

    ಪಕ್ಷದಿಂದ ಉಚ್ಚಾಟನೆಯಾದ್ರಿಂದ ಯತ್ನಾಳ್ ಅರೆ ಹುಚ್ಚರಾಗಿದ್ದಾರೆ: ಎಂಪಿ ರೇಣುಕಾಚಾರ್ಯ

    May 24, 2025

    ಮರ್ಯಾದೆಗೇಡು ದುರಂತ.. ಮಗಳು ಓಡಿಹೋಗಿದ್ದಕ್ಕೆ ಪೋಷಕರು ಮಾಡಿದ್ದೇನು..?

    May 24, 2025

    ಅಯ್ಯೋ ವಿಧಿಯೇ.. ಡಾನ್ಸ್ ಮಾಡುವಾಗಲೇ ಹಾರಿ ಹೋಯ್ತು ಪ್ರಾಣ ಪಕ್ಷಿ..Video viral

    May 24, 2025

    ಕೊಡಗಿನಲ್ಲಿ ಭಾರೀ ಮಳೆ: ಇಂದು ಮತ್ತು ನಾಳೆ ರೆಡ್ ಅಲರ್ಟ್: video

    May 24, 2025

    ರಾಜ್ಯದಲ್ಲಿ ಕೊರೊನಾ ರೀ ಎಂಟ್ರಿ: ಮತ್ತೆ ಕೋವಿಡ್ ಟೆಸ್ಟ್ ಶುರುವಾಗುತ್ತಾ.? ದಿನೇಶ್ ಗುಂಡೂರಾವ್ ಹೇಳಿದ್ದೇನು?

    May 24, 2025

    ಹುಟ್ಟುಹಬ್ಬ ದಿನವೇ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಯಲ್ಲಿ ದಿನಸಿ ವಿತರಿಸಿದ ರಾಗಿಣಿ! Video ವೈರಲ್!

    May 24, 2025

    ಮಳೆಹಾನಿ ಸಭೆಗೆ ಕರೆಯದೇ ನಿರ್ಲಕ್ಷ್ಯ: ಡಿಸಿಎಂ ಡಿಕೆಶಿಗೆ ಟಿ.ಎ ಶರವಣ ಶಿಷ್ಟಾಚಾರ ಪಾಠ

    May 24, 2025

    KCET Result 2025: ಸಿಇಟಿ ಫಲಿತಾಂಶ ಪ್ರಕಟ: ಮೊದಲ Rank ಪಡೆದವರ ಪಟ್ಟಿ ಇಲ್ಲಿದೆ ನೋಡಿ

    May 24, 2025

    Kodi Shri New Prediction: ಘೋರ ರೂಪದಲ್ಲಿ ಕೊರೋನಾ ಹೆಮ್ಮಾರಿ ಕಾಟ: ಸ್ಫೋಟಕ ಭವಿಷ್ಯ ನುಡಿದ ಕೋಡಿ ಶ್ರೀ

    May 24, 2025

    ಮೈಸೂರು ಸ್ಯಾಂಡಲ್‌ ಸೋಪ್‌ ವಿವಾದದಲ್ಲಿ ಡವ್‌ ಸೋಪು ಎಳೆದು ತಂದ ಮೋಹಕ ತಾರೆ ರಮ್ಯಾ

    May 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.