ಶಿರಾಡಿಘಾಟ್ ನಲ್ಲಿ ಭೂಕುಸಿತ: ವಾಹನ ಸಂಚಾರ ಬಂದ್.. ಬದಲಿ ಮಾರ್ಗ ಇಲ್ಲಿದೆ!

ಹಾಸನ:- ಕರ್ನಾಟಕದಲ್ಲಿ ಮುಂಗಾರು ಆರ್ಭಟ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಸಾಕಷ್ಟು ಅವಾಂತರ ಸೃಷ್ಟಿ ಮಾಡಿದೆ. ಅದರಂತೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಾದ್ಯಂತ ಭಾರೀ ಮಳೆ ಆಗಿದೆ. ನೀವು ಒಬ್ಬರನ್ನು ಪ್ರೀತಿಸುತ್ತಿದ್ದರೆ ಮದುವೆ ಏಕೆ ವಿಳಂಬಾಗುತ್ತಿದೆ? ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಘಾಟ್ ನಲ್ಲಿ ಭೂ ಕುಸಿತ ಉಂಟಾಗಿದೆ. ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ಗುಡ್ಡ ಕುಸಿದ ಕಾರಣ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ತಡರಾತ್ರಿ ಮರಗಳ ಸಮೇತ ರಸ್ತೆಗೆ ಅಡ್ಡಲಾಗಿ ಗುಡ್ಡ … Continue reading ಶಿರಾಡಿಘಾಟ್ ನಲ್ಲಿ ಭೂಕುಸಿತ: ವಾಹನ ಸಂಚಾರ ಬಂದ್.. ಬದಲಿ ಮಾರ್ಗ ಇಲ್ಲಿದೆ!