Close Menu
Ain Live News
    Facebook X (Twitter) Instagram YouTube
    Monday, June 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಭೂಕುಸಿತ: ಅರುಣಾಚಲ ಪ್ರದೇಶದಲ್ಲಿ ಕೊಚ್ಚಿ ಹೋದ ವಾಹನ – 7 ಮಂದಿ ಸಾವು!

    By AIN AuthorJune 1, 2025
    Share
    Facebook Twitter LinkedIn Pinterest Email
    Demo

    ಇಟಾನಗರ:- ಅರುಣಾಚಲ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ 7 ಮಂದಿ ಸಾವನ್ನಪ್ಪಿರುವ ಘಟನೆ ಜರುಗಿದೆ. ಭಾರೀ ಮಳೆಯ ಪರಿಣಾಮ ಅರುಣಾಚಲ ಪ್ರದೇಶದ ಪೂರ್ವ ಕಮೆಂಗ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ – 13ರಲ್ಲಿ ಭೂಕುಸಿತ ಸಂಭವಿಸಿದೆ. ಪರಿಣಾಮ ವಾಹನವೊಂದು ಕೊಚ್ಚಿಹೋಗಿದ್ದು, ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ.

    ಅವನೊಬ್ಬ ಅಯೋಗ್ಯ.. ಆತನಿಂದ ಅವಮಾನ ಆಗಿದೆ: ಕಮಲ್ ಹಾಸನ್ ವಿರುದ್ಧ ಮುಖ್ಯಮಂತ್ರಿ ಚಂದ್ರು ಕಿಡಿ!

    ಅರುಣಾಚಲ ಪ್ರದೇಶದ ಗೃಹ ಸಚಿವೆ ಮತ್ತು ಸ್ಥಳೀಯ ಶಾಸಕಿ ಮಾಮಾ ನಟುಂಗ್ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಘಟನೆಗೆ ತೀವ್ರ ಸಂತಾಪ ಸೂಚಿಸಿದ್ದಾರೆ.

    ಶುಕ್ರವಾರ ರಾತ್ರಿ ಭಾರೀ ಮಳೆಯಾಗಿದೆ. ಈ ವೇಳೆ, ಮಾರುತಿ ಕಾರು ಸೆಪ್ಪಾ ಕಡೆಗೆ ಚಲಿಸುತ್ತಿತ್ತು. ಇದೇ ವೇಳೆ ಭೂಕುಸಿತ ಸಂಭವಿಸಿದೆ. ಪರಿಣಾಮ ವಾಹನ ಕೊಚ್ಚಿಹೋಗಿದೆ. ವಾಹನದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ರಕ್ಷಣಾ ಸಿಬ್ಬಂದಿ ಮೃತರ ಶವವನ್ನು ಹೊರಗೆ ತೆಗೆದಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಭಾರತದ ಮೊದಲ Bullet Train ಪ್ರಾಯೋಗಿಕ ಸಂಚಾರ ಆರಂಭ..! ಹಳಿ ಪ್ರವೇಶಿಸುವುದು ಯಾವಾಗ..?

    June 2, 2025

    ಗುಡ್ ನ್ಯೂಸ್: LPG ಗ್ಯಾಸ್ ಬೆಲೆ ಇಳಿಕೆ..! ಯಾವ ನಗರಗಳಲ್ಲಿ ಎಷ್ಟು.? ಇಲ್ಲಿದೆ ಮಾಹಿತಿ

    June 2, 2025

    ಆಭರಣ ಪ್ರಿಯರಿಗೆ ಬಿಗ್ ಶಾಕ್: ಇಂದು ಮತ್ತೆ ಭಾರಿ ಏರಿಕೆಯಾದ ಬಂಗಾರದ ಬೆಲೆ: ಎಷ್ಟಿದೆ ನೋಡಿ ಇಂದಿನ ದರ

    June 2, 2025

    4,000 ಸಮೀಪಕ್ಕೆ ಕೊರೋನಾ ಪ್ರಕರಣಗಳು: 24 ಗಂಟೆಗಳಲ್ಲಿ ನಾಲ್ಕು ಮಂದಿ ಸಾವು!

    June 2, 2025

    ಭಾರೀ ಮಳೆ: ಮೇಘಾಲಯ-ಅಸ್ಸಾಂ ರಸ್ತೆ ಸಂಪರ್ಕ ಕಡಿತ!

    June 1, 2025

    ಯಾವುದೇ ಕಾರಣಕ್ಕೂ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸುವುದಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    May 31, 2025

    ಪಾಕಿಸ್ತಾನದ ಗುಂಡಿನ ದಾಳಿಗಳಿಗೆ ಫಿರಂಗಿ ಗುಂಡುಗಳ ಮೂಲಕವೇ ಉತ್ತರಿಸುತ್ತೇವೆ: ಪ್ರಧಾನಿ ಮೋದಿ

    May 31, 2025

    WhatsApp: ವಾಟ್ಸಾಪ್’ನಿಂದ ಹೊಸ ಫೀಚರ್ ಬಿಡುಗಡೆ! ಹೇಗಿದೆ ಈ ಅಪ್ಡೇಟ್?

    May 31, 2025

    ದೇಶದಲ್ಲಿ ಕೊರೋನಾ ವೈರಸ್ ಹರಡುವಿಕೆ ಹೆಚ್ಚಳ: 2 ಸಾವಿರ ದಾಟಿದ ಪಾಸಿಟಿವ್ ಪ್ರಕರಣಗಳು

    May 31, 2025

    ಭಯೋತ್ಪಾದನೆ ವಿರುದ್ಧದ ಯುದ್ಧ ಇನ್ನೂ ನಿಂತಿಲ್ಲ: ಪಾಕ್ ಗೆ ಮೋದಿ ಎಚ್ಚರಿಕೆ!

    May 30, 2025

    Vaibhav Suryavanshi-Modi: IPL ಸೆನ್ಸೇಷನ್ ವೈಭವ್ ಸೂರ್ಯವಂಶಿಯನ್ನು ಭೇಟಿಯಾದ ಪ್ರಧಾನಿ ಮೋದಿ..!

    May 30, 2025

    Ayushman vay vandana ಯೋಜನೆ: ಹಿರಿಯ ನಾಗರಿಕರಿಗೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ! ಮೊಬೈಲ್’ನಲ್ಲಿಯೇ ನೋಂದಣಿ ಹೇಗೆ?

    May 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.