ಮಂಡ್ಯ: ಹಲವು ದಿನಗಳಿಂದ ಗ್ರಾಮಸ್ಥರ ನಿದ್ದೆ ಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮಾರಸಿಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗಟ್ಟಿಮುಟ್ಟಾದ ಮೂಳೆ ನಿಮ್ಮದಾಗಬೇಕಾ!? ಹಾಗಿದ್ರೆ ಈ ಬೀಜಗಳನ್ನು ತಿನ್ನುವ ಅಭ್ಯಾಸ ಇಟ್ಟುಕೊಳ್ಳಿ!
ಚಿರತೆ ಸೆರೆಗೆ ಗ್ರಾಮದ ಹೊರ ಹೊಲಯದಲ್ಲಿರಿಸಿದ್ದ ಬೋನಿಗೆ ಇಂದು ಸೆರೆ ಸಿಕ್ಕಿದೆ. ಈ ಹಿಂದೆ ಗ್ರಾಮದಲ್ಲಿ ನಾಯಿ, ಮೇಕೆ,ಕುರಿಗಳ ಮೇಲೆ ದಾಳಿ ನಡೆಸಿತ್ತು. ಅರಣ್ಯಾಧಿಕಾರಿಗಳಿರಿಸಿದ್ದ ಬೋನಿಗೆ ಬಿದ್ದಿದ್ದು, ಚಿರತೆ ನೋಡಲು ಸುತ್ತಮುತ್ತಲಿನ ಗ್ರಾಮಸ್ಥರು ಮುಗಿಬಿದ್ದಿದ್ದರು.