ಮದ್ಯ ಹಗರಣ: ಬೆಂಗಳೂರಿನಲ್ಲಿ ಆಂಧ್ರದ YSRCP ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಅರೆಸ್ಟ್!
ಬೆಂಗಳೂರು:- ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಂಧ್ರದ ವೈಎಸ್ಆರ್ ಸಿ, ಪಿ ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿಯನ್ನು ಅರೆಸ್ಟ್ ಮಾಡಿದ್ದಾರೆ. ಭೂಸ್ವಾಧೀನ ವಿರೋಧಿಸಿ ಜೂ.25 ರೈತರ ಚಳುವಳಿ: ಪ್ರತಿಭಟನೆಗೂ ಮುನ್ನ ನೋಟಿಸ್ ಕೊಟ್ಟ ಪೊಲೀಸರು! ಕಳೆದ ಬಾರಿ ಆಂಧ್ರಪ್ರದೇಶದ ಚಂದ್ರಗಿರಿ ಶಾಸಕರಾಗಿದ್ದ ಹೆವಿ ರೆಡ್ಡಿ ಭಾಸ್ಕರ ರೆಡ್ಡಿ, ಇದೀಗ ವಿದೇಶಕ್ಕೆ ಅಕ್ರಮವಾಗಿ ತೆರಳಲು ಯತ್ನಿಸುತ್ತಿದ್ದ. ಈ ವೇಳೆ ಚೆವಿರೆಡ್ಡಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. … Continue reading ಮದ್ಯ ಹಗರಣ: ಬೆಂಗಳೂರಿನಲ್ಲಿ ಆಂಧ್ರದ YSRCP ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed