ಲೋನ್ ವಿಚಾರಕ್ಕೆ ಕಿರಿಕ್: EMI ಕಟ್ಟಲು ಹೇಳಿದ ಬ್ಯಾಂಕ್ ಸಿಬ್ಬಂದಿಗೆ ಕಲ್ಲೇಟು!
ಬೆಂಗಳೂರು:- ಲೋನ್ ವಿಚಾರಕ್ಕೆ ಕಿರಿಕ್ ನಡೆದು EMI ಕಟ್ಟಲು ಹೇಳಿದ ಬ್ಯಾಂಕ್ ಸಿಬ್ಬಂದಿಗೆ ಕಲ್ಲೇಟು ಹೊಡೆದಿರುವ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ಜರುಗಿದೆ. ನಿಮ್ಮ ಮನೆಯಲ್ಲೂ AC ಇದ್ಯಾ!? ಅದ್ರಲ್ಲಿರೋ ‘ಟನ್’ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿ ತಿಳಿಯಿರಿ! ಕಲ್ಲೇಟು ತಿಂದ ಬ್ಯಾಂಕ್ ಸಿಬ್ಬಂದಿಯನ್ನು ಚಂದನ್ ಎಂದು ಗುರುತಿಸಲಾಗಿದೆ. ರಮೇಶ್ ಎಂಬಾತ ಕಳೆದ ಎರಡು ತಿಂಗಳಿನಿಂದ ಇಎಂಐ ಕಟ್ಟಿರಲಿಲ್ಲ. ಫೋನ್ ಮಾಡಿದರೆ ರಿಸೀವ್ ಮಾಡುತ್ತಿರಲಿಲ್ಲ. ಕೊನೆಗೆ ಫೋನ್ ರಿಸಿವ್ ಮಾಡಿದ ರಮೇಶ್ ನಾಗರಭಾವಿಯ ಬಿಡಿಎ ಕಾಂಪ್ಲೆಕ್ಸ್ ಬಳಿ ಬರುವಂತೆ … Continue reading ಲೋನ್ ವಿಚಾರಕ್ಕೆ ಕಿರಿಕ್: EMI ಕಟ್ಟಲು ಹೇಳಿದ ಬ್ಯಾಂಕ್ ಸಿಬ್ಬಂದಿಗೆ ಕಲ್ಲೇಟು!
Copy and paste this URL into your WordPress site to embed
Copy and paste this code into your site to embed