Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಮೇಲೆ ‘ಲೋಕಾ’ ದಾಳಿ ಕೇಸ್: ಇನ್ಸ್‌ಪೆಕ್ಟರ್ ಸೇರಿ 7 ಮಂದಿ ಮೇಲೆ FIR!

    By AIN AuthorApril 7, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್, ಇಬ್ಬರು ಕಾನ್ಸ್‌ಟೇಬಲ್ ಸೇರಿ 7 ಜನರ ಮೇಲೆ ಎಫ್ಐಆರ್ ದಾಖಲಾಗಿದೆ.

    ಎಸ್ಎನ್ ಆರ್ ಆಸ್ಪತ್ರೆಯ ಐಸಿಯುನಲ್ಲಿ ಎಸಿ ಸ್ಥಗಿತ ; ರೋಗಿಗಳ ಪರದಾಟ

    ಬೆಂಗಳೂರಿನಲ್ಲಿ ಪ್ರತಿಷ್ಠಿತ ಏರಿಯಾದಲ್ಲಿ ಇದ್ದ 4 ಕೋಟಿ ರೂ. ಮೌಲ್ಯದ ಮನೆಯನ್ನು ಕೇವಲ 60 ಲಕ್ಷ ರೂ.ಗೆ ಕಬಳಿಸಲು ಮುಂದಾಗಿದ್ದ ಸಿಎಂ ಚಿನ್ನದ ಪದಕ ಪಡೆಯಲು ಆಯ್ಕೆಯಾಗಿದ್ದ ಇನ್ಸ್‌ಪೆಕ್ಟರ್ ಎ.ವಿ. ಕುಮಾರ್ ಸೇರಿದಂತೆ ಅನ್ನ ಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ಹಾಗೂ ಇತರೆ ನಾಲ್ವರು ಖಾಸಗಿ ವ್ಯಕ್ತಿಗಳು ಸೇರಿದಂತೆ 7 ಜನರ ವಿರುದ್ಧ ಬೆಂಗಳೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

    ಇನ್ಸ್‌ಪೆಕ್ಟರ್ ಎ ವಿ ಕುಮಾರ್ ಎ1 ಆರೋಪಿ, ಎಸ್ ಬಿ ಕಾನ್ಸ್‌ಟೇಬಲ್ ಉಮೇಶ್ ಹಾಗೂ ಮತ್ತೊಬ್ಬ ಕಾನ್ಸ್‌ಟೇಬಲ್ ಅನಂತ್ ಮೇಲೆ ಎಫ್ಐಆರ್ ದಾಖಲಾಗಿದೆ. ಮೂವರು ಸರ್ಕಾರಿ ನೌಕರರು, ಹಾಗು ನಾಲ್ವರು ಖಾಸಗಿ ವ್ಯಕ್ತಿಗಳ ಮೇಲೆ ಎಫ್ಐಆರ್ ದಾಖಲಾಗಿದೆ.

    ಚೆನ್ನೇಗೌಡ ನೀಡಿದ ದೂರಿನ ಮೇಲೆ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆ ಕಲಂ 7a ಅಡಿ ಎಫ್ಐಆರ್ ದಾಖಲಾಗಿದೆ. ಭ್ರಷ್ಟ ಅಥವಾ ಕಾನೂನುಬಾಹಿರ ವಿಧಾನಗಳಿಂದ ವೈಯಕ್ತಿಕ ಪ್ರಭಾವ ಬೀರುವುದು. ಹಾಗು ಅನಗತ್ಯ ಪ್ರಯೋಜನ ಪಡೆಯುವ ಅಪರಾಧವನ್ನು 7a ಅಡಿ ಉಲ್ಲೇಖ ಮಾಡಲಾಗಿದೆ.

    ಮೂರು ವರ್ಷಗಳಿಗಿಂತ ಕಡಿಮೆಯಿಲ್ಲದ ಏಳು ವರ್ಷಗಳಿಗೆ ಜೈಲು ಶಿಕ್ಷೆ ಮತ್ತು ದಂಡ ಒಳಗೊಂಡ 7a ಸೆಕ್ಷನ್ ವಿಧಿಸಬಹುದಾಗಿದೆ. ಕಳೆದ ವಾರವಷ್ಟೆ ಅನ್ನಪೂರ್ಣೇಶ್ವರಿ ಠಾಣೆ ಮೇಲೆ ಲೋಕಾಯುಕ್ತ ದಾಳಿ ಮಾಡಿತ್ತು. ಹಾಗೂ ಹೊಟೇಲ್ ಮೇಲೆ ದಾಳಿ ನಡೆಸಿ ನಾಲ್ವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಕಡಿಮೆ ಬೆಲೆಗೆ ಬಿಲ್ಡಿಂಗ್ ಬರೆದು ಕೊಡಲು ಖಾಕಿ ಒತ್ತಡ ಹಾಕಿದ್ದರು. ಹೊಟೇಲ್ ಒಂದರಲ್ಲಿ ಇಬ್ಬರು ಕಾನ್ಸ್‌ಟೇಬಲ್ ಗಳಿಂದ ಈ ಡೀಲ್ ನಡೆದಿತ್ತು. ಈ ವೇಳೆ ಲೋಕಾಯುಕ್ತ ಪೊಲೀಸರ ಟ್ರ್ಯಾಪ್ ಕಾರ್ಯಾಚರಣೆ ನಡೆಸಿದೆ.

    ಅಲ್ಲದೇ ಮನೆಗೆ ನುಗ್ಗಿ ಧಮ್ಕಿ ಹಾಕಿದ್ದ ಬಗ್ಗೆ ವಿಡಿಯೋ ಬಿಡುಗಡೆ ಮಾಡಲಾಗಿದೆ. ಇದೀಗ ಎಫ್ಐಆರ್ ದಾಖಲಿಸಿ ಲೋಕಾಯುಕ್ತ ಪೊಲೀಸರು, ತನಿಖೆ ಚುರುಕುಗೊಳಿಸಿದರು.

    ಇನ್ನೂ ಸಿಎಂ ಮೆಡಲ್ ಗೆ ಆರೋಪಿ ಇನ್ಸ್‌ಪೆಕ್ಟರ್ ಎ ವಿ ಕುಮಾರ್ ಅಯ್ಕೆಯಾಗಿದ್ದರು. ಲೋಕಾ ದಾಳಿ ಬಳಿಕ ಪದಕ ವಿತರಣೆ ಕಾರ್ಯಕ್ರಮಕ್ಕೆ ಗೈರಾಗಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಹೆಚ್ಚುತ್ತಿರುವ ಹೃದಯಾಘಾತ: ಕೇವಲ ಹಾಸನ ಜಿಲ್ಲೆಗೆ ಮಾತ್ರ ಲಸಿಕೆ ನೀಡಿದ್ರಾ..? ಬಿ.ವೈ. ವಿಜಯೇಂದ್ರ ಪ್ರಶ್ನೆ

    July 2, 2025

    ವಾಲ್ಮೀಕಿ ಹಗರಣ ತನಿಖೆ CBIಗೆ: ಮುಂದೆ ದೊಡ್ಡ ತಲೆಗಳು ಉರುಳಲಿವೆ ಎಂದ ಬಿ.ವೈ. ವಿಜಯೇಂದ್ರ!

    July 2, 2025

    ಬೆಂಗಳೂರು -ತುಮಕೂರು ಮಧ್ಯೆ ಮೆಟ್ರೋ ಬೇಕು. ಅದಕ್ಕೆ ನಮ್ಮ ಒತ್ತಾಯವಿದೆ: ಡಾ.ಜಿ.ಪರಮೇಶ್ವರ್

    July 2, 2025

    Heart Attack: ಹೃದಯಾಘಾತ ಹೆಚ್ಚಳಕ್ಕೆ ಕೋವಿಡ್ ಲಸಿಕೆ ಕಾರಣ? AIIMS, ICMR ವರದಿ ಹೇಳಿದ್ದೇನು..?

    July 2, 2025

    ನಂದಿ ಬೆಟ್ಟದಲ್ಲಿ ಇಂದು ಸಚಿವ ಸಂಪುಟ ಸಭೆ: ಮತ್ತೆ ಮೊಳಗಿತು ‘ಡಿಕೆಶಿ ಮುಂದಿನ CM’ ಎಂಬ ಘೋಷಣೆ!

    July 2, 2025

    ನಡೆದುಕೊಂಡು ಆಸ್ವತ್ರೆಗೆ ಬಂದ ವ್ಯಕ್ತಿಗೆ ಕೆಲವೇ ಕ್ಷಣಗಳಲ್ಲಿ ವ್ಯಕ್ತಿಯ ಬ್ರೈನ್ ಡೆಡ್..! ಅಷ್ಟಕ್ಕೂ ಆಗಿದ್ದೇನು?

    July 2, 2025

    ಲಾಟ್ರಿ ಸಿಎಂ ಹೇಳಿಕೆ ತಿರುಚಿದ್ದಾರಂತೆ: ಉಲ್ಟಾ ಹೊಡೆದ ಶಾಸಕ ಬಿಅರ್ ಪಾಟೀಲ್

    July 2, 2025

    ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ ; ಸಿದ್ದು ಬೆಂಬಲಕ್ಕೆ ನಿಂತ ಡಿಸಿಎಂ ಡಿಕೆ ಶಿವಕುಮಾರ್‌

    July 2, 2025

    Heart Attack: ಹಠಾತ್ ಹಾರ್ಟ್ ಅಟ್ಯಾಕ್ ಆದ್ರೆ ಏನ್ ಮಾಡ್ಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

    July 2, 2025

    ಸಿಎಂ ಬಗ್ಗೆ ಮಾತಾಡುವಷ್ಟು ನಾನು ದೊಡ್ಡವನಲ್ಲ: ಶಾಸಕ ಬಾಲಕೃಷ್ಣ

    July 2, 2025

    ರಾಜ್ಯ ಸಚಿವ ಸಂಪುಟ ಸಭೆಗೆ ಕ್ಷಣಗಣನೆ: ಬಯಲು ಸೀಮೆಯ ಜಿಲ್ಲೆಗಳಿಗೆ ಸಿಗುತ್ತಾ ಭರಪೂರ ಕೊಡುಗೆ!

    July 2, 2025

    ತಕ್ಷಣವೇ ರೈಲ್ವೆ ಟಿಕೆಟ್ ದರ ಏರಿಕೆಯನ್ನು ಹಿಂಪಡೆಯಬೇಕು: ಸಿಎಂ ಆಗ್ರಹ!

    July 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.