ಬೆಳ್ಳಂ ಬೆಳಗ್ಗೆ ‘ಲೋಕಾ’ ರೇಡ್: ಕರ್ನಾಟಕದ ಹಲವೆಡೆ ದಾಳಿ, ಪರಿಶೀಲನೆ!
ಬೆಂಗಳೂರು:- ಇಂದು ಕರ್ನಾಟಕದ ವಿವಿದ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರು ಸೇರಿದಂತೆ ಸುಮಾರು 8 ಅಧಿಕಾರಿಗಳಿಗೆ ಸೇರಿದ ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಹಾಸನದಲ್ಲಿ ಧಾರಕಾರ ಮಳೆ: ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಘೋಷಿಸಿದ ಜಿಲ್ಲಾಧಿಕಾರಿ! ಯಾರ ಮೇಲೆ ದಾಳಿ? ಪ್ರಕಾಶ, ಬಿಬಿಎಂಪಿ ಸಹಾಯಕ ಎಂಜಿನಿಯರ್ (ಗೋವಿಂದರಾಜನಗರ, ಬೆಂಗಳೂರು) ಡಾ. ಎಸ್. ಪ್ರದೀಪ, ಸಹ ಸಂಶೋಧನಾ ನಿರ್ದೇಶಕ, ಸಾವಯವ ಕೃಷಿ (ಶಿವಮೊಗ್ಗ) ಲತಾ ಮಣಿ, ಲೆಕ್ಕಾಧಿಕಾರಿ, ಚಿಕ್ಕಮಗಳೂರು ಪುರಸಭೆ ಕೆ.ಜಿ. ಅಮರನಾಥ್, ಮುಖ್ಯಾಧಿಕಾರಿ, … Continue reading ಬೆಳ್ಳಂ ಬೆಳಗ್ಗೆ ‘ಲೋಕಾ’ ರೇಡ್: ಕರ್ನಾಟಕದ ಹಲವೆಡೆ ದಾಳಿ, ಪರಿಶೀಲನೆ!
Copy and paste this URL into your WordPress site to embed
Copy and paste this code into your site to embed