ಬೆಳ್ಳಂ ಬೆಳಗ್ಗೆ ಭ್ರಷ್ಟರ ಬೇಟೆಯಾಡಿದ ‘ಲೋಕಾಯುಕ್ತ’: ಒಟ್ಟು 34.90 ಕೋಟಿ ಮೌಲ್ಯದ ಆಸ್ತಿ ಪತ್ತೆ!

ಬೆಂಗಳೂರು:- ಇಂದು ಬೆಳ್ಳಂಬೆಳಗ್ಗೆಯೇ ಕರ್ನಾಟಕದ ಹಲವೆಡೆ ಭ್ರಷ್ಟರ ಬೇಟೆಗೆ ಇಳಿದ ಲೋಕಾಯುಕ್ತ ಅಧಿಕಾರಿಗಳು, ಹಲವೆಡೆ ಅಕ್ರಮ ಜಾಲಾಡಿದ್ದಾರೆ. ಬೆಂಗಳೂರು, ಶಿವಮೊಗ್ಗ, ಧಾರವಾಡ ಸೇರಿ ಹತ್ತಾರು ಕಡೆಗಳಲ್ಲಿ ದಾಳಿ ನಡೆದಿದೆ. ಈ ವೇಳೆ ಭಾರೀ ಅಕ್ರಮ ಕಂಡು ಬಂದಿದೆ. ಎಂದಿಗೂ ಭಾರತ ಸರ್ವಾಧಿಕಾರ ಸ್ವೀಕರಿಸಲ್ಲ: ಕೇಂದ್ರ ಸಚಿವ ಅಮಿತ್ ಶಾ! ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಧಾರವಾಡ, ಹಾಸನ, ಗದಗ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 8 ಮಂದಿ ಸರ್ಕಾರಿ ಅಧಿಕಾರಿಗಳ ಮನೆ ಸೇರಿದಂತೆ 45 ಕಡೆಗಳಲ್ಲಿ ಏಕಕಾಲಕ್ಕೆ … Continue reading ಬೆಳ್ಳಂ ಬೆಳಗ್ಗೆ ಭ್ರಷ್ಟರ ಬೇಟೆಯಾಡಿದ ‘ಲೋಕಾಯುಕ್ತ’: ಒಟ್ಟು 34.90 ಕೋಟಿ ಮೌಲ್ಯದ ಆಸ್ತಿ ಪತ್ತೆ!