ಜೂ.6ರಂದು ಮಾದೇವ ಸಿನೆಮಾ ರಿಲೀಸ್: ರಾಯರ ದರ್ಶನದ ಬಳಿಕ ಆಂಜನೇಯ ಮಂದಿರದಲ್ಲಿ ವಿನೋದ್ ಪ್ರಭಾಕರ್ ಪೂಜೆ
ರಾಯಚೂರು: ಜೂನ್ 6ರಂದು ಮಾದೇವ ಸಿನೆಮಾ ರಿಲೀಸ್ ಆಗುತ್ತಿರುವ ಹಿನ್ನೆಲೆಯಲ್ಲಿ ನಟ ವಿನೋದ್ ಪ್ರಭಾಕರ್ ಮಂತ್ರಾಲಯದ ರಾಯರ ಸನ್ನಿಧಿಯಲ್ಲಿ ಉರುಳು ಸೇವೆ ಮಾಡಿದ್ದಾರೆ. ರಾಯರ ದರ್ಶನದ ಬಳಿಕ ರಾಯಚೂರಿನ ಆಂಜನೇಯ ಸ್ವಾಮಿ ದೇವಾಲಯದಲ್ಲೂ ವಿನೋದ್ ಪ್ರಭಾಕರ್ ಆಂಜನೇಯ ಸ್ವಾಮಿ ದರ್ಶನ ಪಡೆದು, ಪೂಜೆ ಸಲ್ಲಿಸಿದ್ದಾರೆ. ನಟ ಪುನೀತ್ ರಾಜಕುಮಾರ್,ಸುದೀಪ್, ಶಿವರಾಜ್ ಕುಮಾರ್ ಇದೇ ಆಂಜನೇಯ ಸ್ವಾಮಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಇದೀಗ ಮಾದೇವ ಸಿನೆಮಾ ಬಿಡುಗಡೆಯಾಗುತ್ತಿದ್ದು, ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡ್ತಿದ್ದಾರೆ. … Continue reading ಜೂ.6ರಂದು ಮಾದೇವ ಸಿನೆಮಾ ರಿಲೀಸ್: ರಾಯರ ದರ್ಶನದ ಬಳಿಕ ಆಂಜನೇಯ ಮಂದಿರದಲ್ಲಿ ವಿನೋದ್ ಪ್ರಭಾಕರ್ ಪೂಜೆ
Copy and paste this URL into your WordPress site to embed
Copy and paste this code into your site to embed