ಮಡಿಕೇರಿ: ಓವರ್ ಟೇಕ್ ಮಾಡುವ ಬರದಲ್ಲಿ ಬೈಕ್ ಸವಾರನಿಗೆ ಕಾರು ತಗುಲಿ ರಸ್ತೆಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆ ಮಡಿಕೇರಿ ಹೊರ ವಲಯದ ಕೆದಕಲ್ ಬಳಿ ನಡೆದಿದೆ.
ಸಂಜು ವೆಡ್ಸ್ ಗೀತಾ 2’ ತಂಡದ ಆರೋಪಕ್ಕೆ ರಚಿತಾ ತಿರುಗೇಟು: ವಿಡಿಯೋ ಮೂಲಕ ಡಿಂಪಲ್ ಕ್ವೀನ್ ಕೊಟ್ಟ ಕ್ಲಾರಿಟಿ ಇಲ್ಲಿದೆ!
ಕೆದಕಲ್ ಭದ್ರಕಾಳಿ ದೇವಾಲಯದ ಸಮೀಪದ ತಿರುವಿನಲ್ಲಿ ಮಡಿಕೇರಿ ಬರುತ್ತಿದ್ದ ಬೈಕ್ ನು ಮಡಿಕೇರಿ ಕಡೆಗೆ ಬರುತ್ತಿದ್ದ ಕಾರೊಂದು ಓವರ್ ಟೇಕ್ ಮಾಡುವ ಬರದಲ್ಲಿ ಮುಂದೆ ಹೋಗುತ್ತಿದ್ದ ಬೈಕ್ ಗೆ ಕಾರು ತಗುಲಿದ ಪರಿಣಾಮ ನಿಯಂತ್ರಣ ತಪ್ಪಿದ ಬೈಕ್ ಚಾಲಕ ರಸ್ತೆಗೆ ಬಿದ್ದಿದ್ದಾರೆ.
ತೀವ್ರವಾಗಿ ಗಾಯಗೊಂಡ ಬೈಕ್ ಚಾಲಕನನ್ನ ಮಡಿಕೇರಿ ಆಸ್ಪತ್ರೆಗೆ ದಾಖಲಿಸಲಾಗಿದ್ದೆ. ಇನ್ನು ಅಪಘಾತದ ದೃಶ್ಯ ಸ್ಥಳೀರೊಬ್ಬರ ಮನೆಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.