ಆಲಮಟ್ಟಿ ಜಲಾಶಯ ಎತ್ತರಕ್ಕೆ ‘ಮಹಾ’ ಕ್ಯಾತೆ: ವಿಜಯಪುರ ರೈತರ ಪ್ರತಿತಂತ್ರ: ಹೋರಾಟಕ್ಕೆ ವೇದಿಕೆ ಸಿದ್ದ!
ವಿಜಯಪುರ:- ಜಿಲ್ಲೆಯ ಆಲಮಟ್ಟಿಯಲ್ಲಿರೋ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ ನೀರಿನ ಮಟ್ಟ ಏರಿಸೋದಕ್ಕೆ ಮಹಾರಾಷ್ಟ್ರ ಸರ್ಕಾರ ಕ್ಯಾತೆ ತೆಗೆದಿರೋದಕ್ಕೆ ವಿಜಯಪುರ ಜಿಲ್ಲೆಯ ರೈತರು ಪ್ರತಿತಂತ್ರ ರೂಪಿಸಲು ಮುಂದಾಗಿದ್ದಾರೆ. ರಾಜಮೌಳಿ ಸಿನಿಮಾಕ್ಕೆ ನೋ ಎಂದಿದ್ರಂತೆ ಬಾಲಿವುಡ್ ನಟ.. ಯಾರವರು? ಆಲಮಟ್ಟಿ ಜಲಾಶಯದ ಮಟ್ಟ 524.256ಕ್ಕೆ ಹೆಚ್ಚಿಸುವುದಕ್ಕೆ ಮಹಾರಾಷ್ಟ್ರ ಸರ್ಕಾರ ಹಾಗೂ ಅಲ್ಲಿನ ರೈತರು ವಿರೋಧ ಮಾಡ್ತಿದ್ದಾರೆ. ಅದಕ್ಕೆ ಕಾರಣ ಆಲಮಟ್ಟಿ ಅಣೆಕಟ್ಟೆ ಎತ್ತರಿಸಿದ್ರೆ ಮಹಾರಾಷ್ಟ್ರದಲ್ಲಿ ಪ್ರವಾಹ ಆಗುತ್ತೆ ಅನ್ನೋದು. ಆದ್ರೆ ವಿನಾಕಾರಣ ಮಹಾರಾಷ್ಟ್ರ ಸರ್ಕಾರ ಆಲಮಟ್ಟಿ ಜಲಾಶಯ ಎತ್ತರಕ್ಕೆ … Continue reading ಆಲಮಟ್ಟಿ ಜಲಾಶಯ ಎತ್ತರಕ್ಕೆ ‘ಮಹಾ’ ಕ್ಯಾತೆ: ವಿಜಯಪುರ ರೈತರ ಪ್ರತಿತಂತ್ರ: ಹೋರಾಟಕ್ಕೆ ವೇದಿಕೆ ಸಿದ್ದ!
Copy and paste this URL into your WordPress site to embed
Copy and paste this code into your site to embed