ಮಂಡ್ಯ ಕೃಷಿ ವಿ.ವಿ ಆಡಳಿತಾತ್ಮಕ ವರ್ಗಾವಣೆಗೆ ಅಗತ್ಯ ಕ್ರಮವಹಿಸಿ: ಸಚಿವ ಎನ್. ಚಲುವರಾಯಸ್ವಾಮಿ.

ಬೆಂಗಳೂರು, ಜೂ.09: ಜಿ.ಕೆ.ವಿ.ಕೆಯ ಆಡಳಿತ ವ್ಯವಸ್ಥೆ ಹಾಗೂ ಘನತೆಗೆ ಕುಂದು ಉಂಟಾಗದಂತೆ ಮಂಡ್ಯದ ವಿ.ಸ್.ಫಾರ್ಮ್ ನಲ್ಲಿ ನೂತನ ಪ್ರಾರಂಭಗೊಂಡಿರುವ ಕೃಷಿ ವಿ.ವಿ.ಗೆ ಅಗತ್ಯವಿರುವ ಸಿಬ್ಬಂದಿ ಹಾಗೂ ಇತರ ಸೌಕರ್ಯಗಳ ವರ್ಗಾವಣೆ ಮಾಡುವಂತೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿಯವರು ನಿರ್ದೇಶನ ನೀಡಿದ್ದಾರೆ.. ಬೆಂಗಳೂರಿನ ಮಹಾತ್ಮ ಗಾಂಧಿ ಕೃಷಿ ವಿಶ್ವವಿದ್ಯಾಲಯದಿಂದ ಬೇರ್ಪಟ್ಟಿರುವ ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಆಡಳಿತ ಚಟುವಟಿಕೆಗೆ ಅಗತ್ಯವಿರುವ ಮೂಲಭೂತ ಸೌಕರ್ಯ ಒದಗಿಸುವ ಕುರಿತು ಸಭೆ ನಡೆಸಿದ ಸಚಿವರು ಹಲವು ಸಲಹೆ ಸೂಚನೆಗಳನ್ನು ನೀಡದರು.. ಮಂಡ್ಯ, ಮೈಸೂರು, ಚಾಮರಾಜನಗರ, … Continue reading ಮಂಡ್ಯ ಕೃಷಿ ವಿ.ವಿ ಆಡಳಿತಾತ್ಮಕ ವರ್ಗಾವಣೆಗೆ ಅಗತ್ಯ ಕ್ರಮವಹಿಸಿ: ಸಚಿವ ಎನ್. ಚಲುವರಾಯಸ್ವಾಮಿ.