Mandya: ಮದ್ದೂರಿನಲ್ಲಿ ನಡೆದ ಬೃಹತ್ ತಿರಂಗಾ ಯಾತ್ರೆಗೆ ಪಕ್ಷಾತೀತವಾಗಿ ಬೆಂಬಲ!
ಮಂಡ್ಯ :- ಭಯೋತ್ಪಾದಕರ ವಿರುದ್ಧ ನಡೆದ ಆಪರೇಷನ್ ಸಿಂಧೂರದಲ್ಲಿ ಪ್ರಾಣದ ಹಂಗು ತೊರೆದು ಹೋರಾಟ ನಡೆಸಿದ ವೀರ ಯೋಧರಿಗೆ ಪ್ರತಿಯೊಬ್ಬರು ಆತ್ಮಸ್ತೈರ್ಯ ತುಂಬುವ ಜತೆಗೆ ಅವರ ಪರವಾಗಿ ನಿಲ್ಲಬೇಕು ಎಂದು ಮನ್ಮುಲ್ ನಿದೇರ್ಶಕ ಎಸ್.ಪಿ.ಸ್ವಾಮಿ ತಿಳಿಸಿದರು. ಕಾಂಗ್ರೆಸ್ನವರ ಹೃದಯ ಬಗೆದರೆ ಪಾಕಿಸ್ತಾನ ಕಾಣುತ್ತೆ, ಇದು ಸಾಬೀತಾಗಿದೆ: ಬಿಸಿ ಪಾಟೀಲ್! ಮದ್ದೂರು ಪಟ್ಟಣದ ಶ್ರೀ ಉಗ್ರ ನರಸಿಂಹಸ್ವಾಮಿ ದೇಗುಲದ ಆವರಣದಲ್ಲಿ ಬುಧವಾರ ವಿವಿಧ ಪ್ರಗತಿಪರ ಸಂಘಟನೆಗಳ ವತಿಯಿಂದ ತಿರಂಗಾ ಧ್ವಜ ಯಾತ್ರೆಯ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಜಮ್ಮು … Continue reading Mandya: ಮದ್ದೂರಿನಲ್ಲಿ ನಡೆದ ಬೃಹತ್ ತಿರಂಗಾ ಯಾತ್ರೆಗೆ ಪಕ್ಷಾತೀತವಾಗಿ ಬೆಂಬಲ!
Copy and paste this URL into your WordPress site to embed
Copy and paste this code into your site to embed