Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Mandya: ಕಳ್ಳತನಕ್ಕೆ ಯತ್ನಿಸಿ ಕೊನೆ ಕ್ಷಣದಲ್ಲಿ ಕೈಮುಗಿದು ತೆರಳಿದ ಮುಸುಕುಧಾರಿ!

    By AIN AuthorJune 7, 2025
    Share
    Facebook Twitter LinkedIn Pinterest Email
    Demo

    ಮಂಡ್ಯ :- ದೇವಾಲಯದಲ್ಲಿ ಕಳ್ಳತನ ಮಾಡಲು ಬಂದಿದ್ದ ಮುಸುಕುಧಾರಿಯೊಬ್ಬ ಕೊನೆ ಕ್ಷಣದಲ್ಲಿ ಕಳ್ಳತನಕ್ಕೆ ಹೆದರಿ ದೇವರಿಗೆ ಕೈ ಮುಗಿದು ತೆರಳಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕದಲೂರು ಗ್ರಾಮದಲ್ಲಿ ನಡೆದಿದೆ.

    ಸಬ್ ಇನ್ಸ್ ಪೆಕ್ಟರ್ ಸಮಯಪ್ರಜ್ಞೆ: ಬೆಂಕಿ ಅನಾಹುತದಿಂದ ಪಾರಾದ ರೈತ ಕುಟುಂಬ!

    ಮುಸುಕುಧಾರಿಯೊಬ್ಬ ಕದಲೂರು ಗ್ರಾಮದ ಶ್ರೀ ಪಟ್ಟಲದಮ್ಮ ದೇಗುಲದಲ್ಲಿ ಗುರುವಾರ ರಾತ್ರಿ ಕಳ್ಳತನಕ್ಕೆ ಯತ್ನಿಸಿದ್ದಾನೆ. ದೇವಾಲಯದ ಸುತ್ತ ಗಮನಿಸಿದ್ದಾನೆ. ಆದರೆ, ಕೊನೆ ಕ್ಷಣದಲ್ಲಿ ಕಳ್ಳತನಕ್ಕೆ ಹೆದರಿ ದೇವರಿಗೆ ಕೈ ಮುಗಿದು ತೆರಳಿದ್ದಾನೆ.

    ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಪ್ರಕರಣ ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ವರದಿ : ಗಿರೀಶ್ ರಾಜ್ ಮಂಡ್ಯ

    Demo
    Share. Facebook Twitter LinkedIn Email WhatsApp

    Related Posts

    ಸಬ್ ಇನ್ಸ್ ಪೆಕ್ಟರ್ ಸಮಯಪ್ರಜ್ಞೆ: ಬೆಂಕಿ ಅನಾಹುತದಿಂದ ಪಾರಾದ ರೈತ ಕುಟುಂಬ!

    June 7, 2025

    ಚಾಮರಾಜನಗರ: ಜಿಲ್ಲೆಯಾದ್ಯಂತ ಸಡಗರ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    June 7, 2025

    ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಕಾರು ಪಲ್ಟಿ: ಇಬ್ಬರಿಗೆ ಗಾಯ

    June 7, 2025

    ತುಂಬು ಗರ್ಭೀಣಿ ಅನುಮಾನಾಸ್ಪದ ಸಾವು: ಮಂಡ್ಯದ ಮದ್ದೂರಿನಲ್ಲಿ ಹೃದಯ ವಿದ್ರಾವಕ ಘಟನೆ

    June 7, 2025

    ಪ್ರತಿ ಪಂಚಾಯಿತಿ ಮಟ್ಟದಲ್ಲಿ ಉಚಿತ ಇಂಗ್ಲೀಷ್ ಶಾಲೆ ತೆರೆಯಬೇಕು ಅಂತ ಯೋಚಿಸಿದ್ದೇನೆ: ಹೆಚ್.ಡಿ ಕುಮಾರಸ್ವಾಮಿ

    June 7, 2025

    ನೆಲಮಂಗಲ ಯುವಕನ ಕೊಲೆ ಪ್ರಕರಣ: ದೊಡ್ಡಬಳ್ಳಾಪುರದಲ್ಲಿ ಎಸ್ಪಿ ಸಿಕೆ ಬಾಬಾ ಹೇಳಿದ್ದೇನು..?

    June 7, 2025

    ಹುಬ್ಬಳ್ಳಿಯಲ್ಲಿ ಬಕ್ರೀದ್ ಆಚರಣೆ: ಮೂರು ಸಾವಿರ ಮಠಕ್ಕೆ ಭೇಟಿ ನೀಡಿದ ಮುಸ್ಲಿಂ ಸಮುದಾಯ!

    June 7, 2025

    ತ್ಯಾಗ – ಬಲಿದಾನದ ಸಂಕೇತ ಬಕ್ರೀದ್: ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ

    June 7, 2025

    ಯುವತಿಗಾಗಿ ಸ್ನೇಹಿತರ ನಡುವೆ ಗಲಾಟೆ.. ಓರ್ವನ ಕೊಲೆಯಲ್ಲಿ ಅಂತ್ಯ – ಆರೋಪಿ ಎಸ್ಕೇಪ್!

    June 7, 2025

    ಬೇರೊಬ್ಬನ ಜೊತೆ ಚಕ್ಕಂದ ಆಡಲು ಪತಿ, ಅತ್ತೆ-ಮಾವ, ಮಕ್ಕಳಿಗೆ ವಿಷ ಹಾಕಲು ಯತ್ನಿಸಿದ ಲೇಡಿ!

    June 7, 2025

    ಜಾಮೀನು ರದ್ದು ಮಾಡಿದ ಸುಪ್ರೀಂ: ಮತ್ತೆ ಜೈಲು ಸೇರ್ತಾರಾ ವಿನಯ್ ಕುಲಕರ್ಣಿ!?

    June 6, 2025

    ಕಮಿಷನರ್ ದಯಾನಂದ್ ಸೇರಿ ಐವರು ಅಧಿಕಾರಿಗಳ ಅಮಾನತು ಸ್ವಾಗತಾರ್ಹ: ಬಸವರಾಜ ಹೊರಟ್ಟಿ!

    June 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.