Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬೃಹತ್ ಇ-ಖಾತಾ ಮೇಳ: ಸ್ಥಳದಲ್ಲಿಯೇ 1,259 ಅಂತಿಮ ಇ-ಖಾತೆಗಳ ವಿತರಣೆ!

    By AIN AuthorJune 30, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಹಕಾರ ನಗರ ಆಟದ ಮೈದಾನದಲ್ಲಿ ನಿನ್ನೆ ಮತ್ತು ಇಂದು 2 ದಿನಗಳ ಕಾಲ ಏರ್ಪಡಿಸಿದ್ದ “ಬೃಹತ್ ಇ-ಖಾತಾ ಮೇಳ” ಕಾರ್ಯಕ್ರಮದಲ್ಲಿ ಸುಮಾರು 4,300 ಜನರು ಪಾಲ್ಗೊಂಡಿದ್ದರು.

    ಬ್ಯಾಟರಾಯಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 7 ವಾರ್ಡ್ ಗಳ ಜೊತೆಗೆ ಯಲಹಂಕ ವಿಧಾನಸಭಾ ಕ್ಷೇತ್ರ ಹಾಗೂ ಇತರೆ ವಲಯಗಳಿಂದಲೂ ಖಾತಾ ಮೇಳಕ್ಕೆ ಆಗಮಿಸಿ ಇ-ಖಾತಾಗೆ ಅರ್ಜಿಗಳನ್ನು ಸಲ್ಲಿಸಿದ್ದಾರೆ.

    ಎರಡು ದಿನ ನಡೆದ ಇ-ಖಾತಾ ಮೇಳದಲ್ಲಿ ಒಟ್ಟು 4,300 ಜನರಿಗೆ ಟೋಕನ್ ನೀಲಡಾಗಿದೆ. ಈ ಪೈಕಿ 1,694 ಅರ್ಜಿಗಳನ್ನು ಪ್ರಕ್ರಿಯೆಗೊಳಿಸಲಾಗಿದ್ದು, 1,259 ಅರ್ಜಿಗಳನ್ನು ಅನುಮೋದಿಸಿ ಸ್ಥಳದಲ್ಲಿಯೇ ಅಂತಿಮ ಇ-ಖಾತಾ ನೀಡಲಾಗಿದೆ.

    ಬೃಹತ್ ಇ-ಖಾತಾ ಮೇಳದಲ್ಲಿ ಬಂದಿರುವಂತಹ 1,694 ಅರ್ಜಿಗಳ ಪೈಕಿ 435 ಅರ್ಜಿಗಳು ಬೇರೆ ವಲಯಗಳಿಂದ ಬಂದಿರುವ ಅರ್ಜಿಗಳಾಗಿವೆ. ಸದರಿ ಅರ್ಜಿಗಳನ್ನು ಪರಿಶೀಲಿಸಿ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಂಬಂಧಪಟ್ಟ ಆಯಾ ವಲಗಳಿಗೆ ವರ್ಗಾಯಿಸಲಾಗಿರುತ್ತದೆ.

    ಯಲಹಂಕ ವಲಯ ವ್ಯಾಪ್ತಿಯಲ್ಲಿ ನಾಗರಿಕರು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು, ಅಪಾರ್ಟ್ ಮೆಂಟ್‌ಗಳ ಜೊತೆ ಸಮನ್ವಯ ಸಾಧಿಸಿ, ಇದೇ ಮಾದರಿಯಲ್ಲಿ ಇ-ಖಾತಾ ಮೇಳಗಳನ್ನು ಆಯೋಜಿಸಿ ತ್ವರಿತಗತಿಯಲ್ಲಿ ಇ-ಖಾತಾ ಸಿಗುವ ಕಾರ್ಯವನ್ನು ನಿರಂತರವಾಗಿ ಮಾಡಲಾಗುವುದು ಎಂದು ಯಲಹಂಲ ವಯಲ ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿನ್ ರವರು ತಿಳಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಬೆಂಗಳೂರು ಪ್ರಯಾಣಿಕರು ಮಿಸ್ ಮಾಡ್ದೆ ಓದಲೇಬೇಕಾದ ಸ್ಟೋರಿ: ನಾಳೆಯಿಂದ ಟೋಲ್ ದರ ದುಬಾರಿ!

    June 30, 2025

    ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳ: ರಾಜ್ಯ ಸರ್ಕಾರದಿಂದ ವಿಶೇಷ ಸಮಿತಿ ರಚನೆ!

    June 30, 2025

    ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಜು.2ರಿಂದ ಭರ್ಜರಿ ಮಳೆ- ಹವಾಮಾನ ಇಲಾಖೆ!

    June 30, 2025

    ಹಾಸನದಲ್ಲಿ ಹೃದಯಾಘಾತ ಸಮಸ್ಯೆ: ವಿಶೇಷ ಸಮಿತಿ ರಚಿಸಿದ ಆರೋಗ್ಯ ಇಲಾಖೆ..!

    June 30, 2025

    Heart Attack: ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿಯಾದ 26 ವರ್ಷದ MBBS ವಿದ್ಯಾರ್ಥಿ..!

    June 30, 2025

    ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ: ಮಲ್ಲಿಕಾರ್ಜುನ ಖರ್ಗೆ

    June 30, 2025

    ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆ: ಪೊಲೀಸರ ಕೆಲಸವೇ ಕಾನೂನು ಕಾಪಾಡೋದು. ನೀವ್ಯಾಕೆ ಆ ಕೆಲಸ ಮಾಡ್ತೀರಿ?: ಪರಮೇಶ್ವರ್

    June 30, 2025

    ಕಲಬುರಗಿ ಜೋಳದ ‘ರೊಟ್ಟಿ’ಗೆ ಮೋದಿ ಮೆಚ್ಚುಗೆ: ಯಶಸ್ಸಿನ ಹಿಂದೆ ರಾಜ್ಯ ಸರ್ಕಾರದ ಶ್ರಮ ಎಂದ ಸಚಿವ ಪ್ರಿಯಾಂಕ್ ಖರ್ಗೆ

    June 30, 2025

    Heart Attack: ಹೃದಯಾಘಾತಕ್ಕೆ ಅಸಲಿ ಕಾರಣ..? ಮೊಬೈಲ್, ಜಂಕ್’ಫುಡ್ ಹೃದಯದ ವಿಲನ್..!

    June 30, 2025

    ನಿವೇಶನ ಖರೀದಿಸುವ ಮೊದಲು ವಾಸ್ತು ಪ್ರಕಾರ ಇದಿಯಾ..? ಇಲ್ಲಿದೆ ನೋಡಿ ಮಾಹಿತಿ

    June 30, 2025

    ಬೆಂಗಳೂರಲ್ಲಿ ಮತ್ತೊಂದು ಚೀಟಿ ಪಂಗನಾಮ: ಜನರಿಗೆ ಮಕ್ಮಲ್ ಟೋಪಿ ಹಾಕಿ ಎಸ್ಕೇಪ್ ಆಗಿದ್ದ ವಂಚಕ ಅರೆಸ್ಟ್!

    June 30, 2025

    ಬೆಂಗಳೂರಿಗರ ಗಮನಕ್ಕೆ: ಇಂದು 60 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪವರ್ ಕಟ್; ಎಲ್ಲೆಲ್ಲಿ?

    June 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.