ಮೆಡಿಕವರ್ ಆಸ್ಪತ್ರೆ ವತಿಯಿಂದ ಚೈತ್ಯನ್ಯ ಬಡಾವಣೆ ನಿವಾಸಿಗಳಿಗೆ ಬ್ಯಾಡ್ಮಿಂಟನ್ ಸ್ಪರ್ಧೆ, ಉಚಿತ ಹೆಲ್ತ್ ಚೆಕ್ಅಪ್
ಬೆಂಗಳೂರು : ವೈಟ್ ಫೀಲ್ದ್ ನಲ್ಲಿನ ಚೈತನ್ಯ ಸಮರ್ಪಣ ಮತ್ತು ಚೈತನ್ಯ ಸ್ಮರಣ ಬಡಾವಣೆಯಲ್ಲಿ ಮೆಡಿಕವರ್ ಆಸ್ಪತ್ರೆಯ ವತಿಯಿಂದ ಬ್ಯಾಡ್ಮಿಂಟನ್ ಲೀಗ್ನ್ನು ಆಯೋಜಿಸಲಾಗಿತ್ತು. ಬ್ಯಾಡ್ಮಿಂಟನ್ ನಲ್ಲಿ ಗೆದ್ದವರಿಗೆ ಮಡಿಕವರ್ ಆಸ್ಪತ್ರೆಯ ಮುಖ್ಯಸ್ಥ ಕೃಷ್ಣಮೂರ್ತಿ ಗೋಪಾಲ್ ರವರು ಬಹುಮಾನ ವಿತರಣೆ ಮಾಡಿದರು . ಚೈತನ್ಯ ಸಮರ್ಪಣ ಮತ್ತು ಚೈತನ್ಯ ಸ್ಮರಣ ಬಡಾವಣೆಗಳಿಂದ 3 0ಕ್ಕೂ ಹೆಚ್ಚು ಉತ್ಸಾಹಿ ಆಟಗಾರರು ಈ ಸ್ಪರ್ಧಯೆಲ್ಲಿ ಭಾಗವಹಿಸಿದ್ದರು. ಪ್ರಖ್ಯಾತ ಲೀಗ್ಗಳ ಶೈಲಿಯಲ್ಲಿ, ಈ ಕಾರ್ಯಕ್ರಮದಲ್ಲಿ ಪ್ಲೇಯರ್ ಹರಾಜು ಮತ್ತು ಐದು ತಂಡಗಳ ರಚನೆ … Continue reading ಮೆಡಿಕವರ್ ಆಸ್ಪತ್ರೆ ವತಿಯಿಂದ ಚೈತ್ಯನ್ಯ ಬಡಾವಣೆ ನಿವಾಸಿಗಳಿಗೆ ಬ್ಯಾಡ್ಮಿಂಟನ್ ಸ್ಪರ್ಧೆ, ಉಚಿತ ಹೆಲ್ತ್ ಚೆಕ್ಅಪ್
Copy and paste this URL into your WordPress site to embed
Copy and paste this code into your site to embed