ಮತ್ತೆ ಗಡಿಯಲ್ಲಿ ಎಂಇಎಸ್ ಪುಂಡಾಟ ; ಸ್ಮೃತಿ ಭವನ ನಿರ್ಮಾಣಕ್ಕೆ ನಿರ್ಧಾರ

ಬೆಳಗಾವಿ : ಮತ್ತೆ ಗಡಿಯಲ್ಲಿ ನಾಡದ್ರೋಹಿ ಎಂಇಎಸ್ ಪುಂಡಾಟ ಮೆರೆದಿದ್ದು, ಬೆಳಗಾವಿಯಲ್ಲಿ ಸ್ಮೃತಿ‌ ಭವನ ನಿರ್ಮಿಸಲು ನಿರ್ಧಾರ ಮಾಡಿದೆ. ಎಂಇಎಸ್ ನ ಸ್ಮೃತಿ ಭವನಕ್ಕೆ ಸರ್ಕಾರ ಬ್ರೇಕ್‌ ಹಾಕಬೇಕೆಂಬ ಆಗ್ರಹ ಕೇಳಿಬಂದಿದೆ. ಮಹಾರಾಷ್ಟ್ರ ಸರ್ಕಾರದಿಂದ ಹಣಕಾಸಿನ ನೆರವು ಪಡೆದು ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ನಿರ್ಮಿಸಲು ಯೋಜನೆ ಹಾಕಿಕೊಂಡಿದೆ. ಗ್ರಾಮದ ಖಾಸಗಿ ಜಾಗದಲ್ಲಿ ಸ್ಮೃತಿ ಭವನ ನಿರ್ಮಿಸಲು ಈಗಾಗಲೇ ಭೂಮಿ ಪೂಜೆ ಮಾಡಿದೆ. 1986 ರಲ್ಲಿ ಬೆಳಗಾವಿಯಲ್ಲಿ ನಡೆದ ಸೀಮಾ ಲಢಾಯಿ (ಗಡಿ ಚಳುವಳಿ) ಕಾಲಕ್ಕೆ ನಡೆದ … Continue reading ಮತ್ತೆ ಗಡಿಯಲ್ಲಿ ಎಂಇಎಸ್ ಪುಂಡಾಟ ; ಸ್ಮೃತಿ ಭವನ ನಿರ್ಮಾಣಕ್ಕೆ ನಿರ್ಧಾರ