ಸಚಿವೆ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ ; ಆರೋಪಿಯ ಬಂಧನ, ಬಿಡುಗಡೆ

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತದ ಹಿಟ್ ಆಂಡ್ ರನ್ ಪ್ರಕರಣದ ಆರೋಪಿಯನ್ನು ಬಂಧಿಸಿ ಬಿಡುಗಡೆ ಮಾಡಲಾಗಿದೆ. ಸತತ ಮೂರು ತಿಂಗಳ ತನಿಖೆ ಬಳಿಕ ಪೊಲೀಸರು ಪ್ರಕರಣ ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದರು. ಇದಾದ ಕೆಲವೇ ಹೊತ್ತಲ್ಲಿ ಕಾರು ಅಪಘಾತಕ್ಕೆ ಕಾರಣವಾಗಿದ್ದ ಚಾಲಕನ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.   ಬೆಳಗಾವಿ ಜಿಲ್ಲೆಯ ಕಿತ್ತೂರು ಪೊಲೀಸರು ತನಿಖೆ ನಡೆಸಿದ್ದು, ಅಪಘಾತಪಡಿಸಿದ‌‌ ಮಹಾರಾಷ್ಟ್ರ ಪಾಸ್ಸಿಂಗ್ ಲಾರಿ ಜಪ್ತಿ  ಮಾಡಲಾಗಿದೆ. ಕಳೆದ ಜನವರಿ 14 ಸಂಕ್ರಾಂತಿ ಹಬ್ಬದ ದಿನವೇ … Continue reading ಸಚಿವೆ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ ; ಆರೋಪಿಯ ಬಂಧನ, ಬಿಡುಗಡೆ