ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಕೇಸ್: ಚಾಲಕ ಕೊನೆಗೂ ಅರೆಸ್ಟ್!
ಬೆಳಗಾವಿ:- ಕಳೆದ ಕೆಲವು ತಿಂಗಳ ಹಿಂದೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತವಾಗಿತ್ತು. ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದ. ರಸ್ತೆ ಅಪಘಾತ: ಖಾಸಗಿ ಬಸ್ ಪಲ್ಟಿ, ಇಬ್ಬರು ಗಂಭೀರ! ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಎಸಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಿತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಕ್ರಾರವಾಡಿ ಗ್ರಾಮದ ಮಧುಕರ ಸೋಮವಂಶಿ ಅಪಘಾತ ಎಸಗಿ ಪರಾರಿಯಾಗಿದ್ದ ಲಾರಿ ಚಾಲಕ. ಅಪಘಾತ ಎಸಗಿದ ಲಾರಿಯನ್ನೂ ಸಹ ಕಿತ್ತೂರು ಠಾಣೆ ಪೊಲೀಸರು ಜಪ್ತಿ … Continue reading ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಕೇಸ್: ಚಾಲಕ ಕೊನೆಗೂ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed